AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬಿಜೆಪಿ ಸರ್ಕಾರ ಬಂದ ಮೇಲೆ ಸಿಡಿ ಬಗ್ಗೆ ಎಷ್ಟು ಚರ್ಚೆ ಆಗಿದೆ. ಇದನ್ನ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ, ವಿಶ್ವನಾಥ್ ಮಾತನಾಡಿದ್ದರು ಯೋಗೇಶ್ವರ್ ಮಾತನಾಡಿದ್ರು. ಆದರೆ ಅವರು ಮಾತಾಡಿದ ಬಗ್ಗೆ ಯಾವುದೇ ತನಿಖೆ ಆಗಿಲ್ಲ ಎಂದು ಶಿವಕುಮಾರ್​ ಹೇಳಿದರು.

ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಡಿ.ಕೆ.ಶಿವಕುಮಾರ್
KUSHAL V
| Edited By: |

Updated on: Mar 13, 2021 | 4:50 PM

Share

ಶಿವಮೊಗ್ಗ: ರಮೇಶ್ ಜಾರಕಿಹೊಳಿ ಸಿಡಿ ಅಸಲಿಯೋ ಅಥವಾ ನಕಲಿಯೋ ಎಂದು ಮೊದಲು ಗೊತ್ತಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಸಿಡಿಯನ್ನ ಮೊದಲು ಎಫ್‌ಎಸ್‌ಎಲ್‌ಗೆ ಕಳುಹಿಸಿ ಕೊಡಲಿ. ಬಿಜೆಪಿ ಸರ್ಕಾರ ಬಂದ ಮೇಲೆ ಸಿಡಿ ಬಗ್ಗೆ ಎಷ್ಟು ಚರ್ಚೆ ಆಗಿದೆ. ಇದನ್ನ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ, ವಿಶ್ವನಾಥ್ ಮಾತನಾಡಿದರು ಯೋಗೇಶ್ವರ್ ಮಾತನಾಡಿದ್ರು. ಆದರೆ ಅವರು ಮಾತಾಡಿದ ಬಗ್ಗೆ ಯಾವುದೇ ತನಿಖೆ ಆಗಿಲ್ಲ ಎಂದು ಶಿವಕುಮಾರ್​ ಹೇಳಿದರು.

ಎಸ್‌ಐಟಿ ತನಿಖೆ ಮಾಡ್ತಿದೆ ಮಾಡಲಿ, ತಂಡವೂ ಚೆನ್ನಾಗಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಸಿಎಂ ಬಗ್ಗೆ ಮಾತನಾಡಿದ್ದಾರೆ. ವಿಡಿಯೋದಲ್ಲಿರೋರು ಕನ್ನಡದ ಬಗ್ಗೆಯೂ ಮಾತನಾಡಿದ್ದಾರೆ ಎಂದು ಹೇಳಿದರು.

ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ. ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ, ಮಾಡಲಿ ಬಿಡಿ. ನಮ್ಮ ಮೇಲೆ ಬರಲಿ ಬಿಡಿ. ಕಾಂಗ್ರೆಸ್ ಮೇಲೇ ಬರುವುದು ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.

ಇಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​ ಬೆನ್ನಿಗೆ ನಿಂತ ಕೈ ಪಡೆ ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್​ನ ಜನಾಕ್ರೋಶ ಪ್ರತಿಭಟನೆ ನಡೆಸಿತು. ನಂತರ, ತೆರೆದ ವಾಹನದಲ್ಲಿ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ರೆ ಮತ್ತು ಇತರೆ ಮುಖಂಡರು ಭಾಗಿಯಾಗಿ ಪ್ರತಿಭಟನಾ ಱಲಿ ನಡೆಸಿದರು. ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್​ ಕೂಡ ಭಾಗಿಯಾದರು.

ಇದನ್ನೂ ಓದಿ: ಸೆಕ್ಸ್ ಸಿಡಿ ಪ್ರಕರಣ: ಬ್ಲಾಕ್​ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ರಮೇಶ್ ಜಾರಕಿಹೊಳಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ