AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ವಿಗ್ರಹಕ್ಕಿಂತ ಡಾ. ಅಂಬೇಡ್ಕರ್​ ವಿಗ್ರಹಗಳೇ ಜಾಸ್ತಿ ಇವೆ: DK ಶಿವಕುಮಾರ್​

ಧಾರವಾಡ: ಜೀವನದಲ್ಲಿ ಹೋರಾಟ, ಸಂಘರ್ಷ ಇವೆಲ್ಲಾ ಬೇಕು. ರಾಮನ ಬಗ್ಗೆ ನಮಗೆ ಗೌರವಿದೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ ಎಂದು ಹುಬ್ಬಳ್ಳಿಯ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ KPCC ಅಧ್ಯಕ್ಷ DK ಶಿವಕುಮಾರ್​ ಹೇಳದ್ದಾರೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ. ಹಿಂದೂ ಧರ್ಮ ನಮ್ಮೆಲ್ಲಾ ಭಾರತೀಯರ ಆಸ್ತಿ. ಅವರವರ ಧರ್ಮ ಅವರವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ನೊಂದವರ ಮತ್ತು ತುಳಿತಕ್ಕೆ ಒಳಗಾದವರಿಗಾಗಿ ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನ ರಚಿಸಿದರು. ನಮ್ಮ ದೇಶದಲ್ಲಿ ರಾಮನ ವಿಗ್ರಹಕ್ಕಿಂತ […]

ರಾಮನ ವಿಗ್ರಹಕ್ಕಿಂತ ಡಾ. ಅಂಬೇಡ್ಕರ್​ ವಿಗ್ರಹಗಳೇ ಜಾಸ್ತಿ ಇವೆ: DK ಶಿವಕುಮಾರ್​
ಡಿ.ಕೆ.ಶಿವಕುಮಾರ್​
KUSHAL V
| Edited By: |

Updated on: Oct 03, 2020 | 5:28 PM

Share

ಧಾರವಾಡ: ಜೀವನದಲ್ಲಿ ಹೋರಾಟ, ಸಂಘರ್ಷ ಇವೆಲ್ಲಾ ಬೇಕು. ರಾಮನ ಬಗ್ಗೆ ನಮಗೆ ಗೌರವಿದೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ ಎಂದು ಹುಬ್ಬಳ್ಳಿಯ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ KPCC ಅಧ್ಯಕ್ಷ DK ಶಿವಕುಮಾರ್​ ಹೇಳದ್ದಾರೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ. ಹಿಂದೂ ಧರ್ಮ ನಮ್ಮೆಲ್ಲಾ ಭಾರತೀಯರ ಆಸ್ತಿ. ಅವರವರ ಧರ್ಮ ಅವರವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ನೊಂದವರ ಮತ್ತು ತುಳಿತಕ್ಕೆ ಒಳಗಾದವರಿಗಾಗಿ ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನ ರಚಿಸಿದರು. ನಮ್ಮ ದೇಶದಲ್ಲಿ ರಾಮನ ವಿಗ್ರಹಕ್ಕಿಂತ ಡಾ. BR ಅಂಬೇಡ್ಕರ್ ಅವರ ವಿಗ್ರಹಗಳೇ ಜಾಸ್ತಿ ಇದೆ ಎಂದು DK ಶಿವಕುಮಾರ್​ ಹೇಳದ್ದಾರೆ.

ಜೊತೆಗೆ, ಹಸ್ತ ಇದ್ದರೆ ಅದು ಕಾಂಗ್ರೆಸ್ ಪಕ್ಷ. ಇಂಥ ಧ್ವಜ ಹಾಕಿಕೊಳ್ಳುವುದೇ ಒಂದು ಹೆಮ್ಮೆ. ಹಾಗೆಯೇ, ಕಾಂಗ್ರೆಸ್ ಪಕ್ಷದ ಧ್ವಜದಲ್ಲಿ ಚಕ್ರ ಹಾಕಿದರೆ ಅದು ರಾಷ್ಟ್ರಧ್ವಜವಾಗುತ್ತದೆ. ಹಾಗಾಗಿ, ನೀವು ಮಾತ್ರ ದೇಶದ ಧ್ವಜ ಹಾಕಿಕೊಳ್ಳಲು ಸಾಧ್ಯ. BJP ಯವರು ಈ ಧ್ವಜ ಹಾಕಿಕೊಳ್ಳಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಶಿವಕುಮಾರ್​ ಹೇಳಿದ್ದಾರೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ