AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ವಿಗ್ರಹಕ್ಕಿಂತ ಡಾ. ಅಂಬೇಡ್ಕರ್​ ವಿಗ್ರಹಗಳೇ ಜಾಸ್ತಿ ಇವೆ: DK ಶಿವಕುಮಾರ್​

ಧಾರವಾಡ: ಜೀವನದಲ್ಲಿ ಹೋರಾಟ, ಸಂಘರ್ಷ ಇವೆಲ್ಲಾ ಬೇಕು. ರಾಮನ ಬಗ್ಗೆ ನಮಗೆ ಗೌರವಿದೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ ಎಂದು ಹುಬ್ಬಳ್ಳಿಯ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ KPCC ಅಧ್ಯಕ್ಷ DK ಶಿವಕುಮಾರ್​ ಹೇಳದ್ದಾರೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ. ಹಿಂದೂ ಧರ್ಮ ನಮ್ಮೆಲ್ಲಾ ಭಾರತೀಯರ ಆಸ್ತಿ. ಅವರವರ ಧರ್ಮ ಅವರವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ನೊಂದವರ ಮತ್ತು ತುಳಿತಕ್ಕೆ ಒಳಗಾದವರಿಗಾಗಿ ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನ ರಚಿಸಿದರು. ನಮ್ಮ ದೇಶದಲ್ಲಿ ರಾಮನ ವಿಗ್ರಹಕ್ಕಿಂತ […]

ರಾಮನ ವಿಗ್ರಹಕ್ಕಿಂತ ಡಾ. ಅಂಬೇಡ್ಕರ್​ ವಿಗ್ರಹಗಳೇ ಜಾಸ್ತಿ ಇವೆ: DK ಶಿವಕುಮಾರ್​
ಡಿ.ಕೆ.ಶಿವಕುಮಾರ್​
KUSHAL V
| Edited By: |

Updated on: Oct 03, 2020 | 5:28 PM

Share

ಧಾರವಾಡ: ಜೀವನದಲ್ಲಿ ಹೋರಾಟ, ಸಂಘರ್ಷ ಇವೆಲ್ಲಾ ಬೇಕು. ರಾಮನ ಬಗ್ಗೆ ನಮಗೆ ಗೌರವಿದೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ ಎಂದು ಹುಬ್ಬಳ್ಳಿಯ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ KPCC ಅಧ್ಯಕ್ಷ DK ಶಿವಕುಮಾರ್​ ಹೇಳದ್ದಾರೆ. ಹಿಂದೂ ಧರ್ಮ ಯಾರ ಮನೆ ಆಸ್ತಿಯಲ್ಲ. ಹಿಂದೂ ಧರ್ಮ ನಮ್ಮೆಲ್ಲಾ ಭಾರತೀಯರ ಆಸ್ತಿ. ಅವರವರ ಧರ್ಮ ಅವರವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ನೊಂದವರ ಮತ್ತು ತುಳಿತಕ್ಕೆ ಒಳಗಾದವರಿಗಾಗಿ ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನ ರಚಿಸಿದರು. ನಮ್ಮ ದೇಶದಲ್ಲಿ ರಾಮನ ವಿಗ್ರಹಕ್ಕಿಂತ ಡಾ. BR ಅಂಬೇಡ್ಕರ್ ಅವರ ವಿಗ್ರಹಗಳೇ ಜಾಸ್ತಿ ಇದೆ ಎಂದು DK ಶಿವಕುಮಾರ್​ ಹೇಳದ್ದಾರೆ.

ಜೊತೆಗೆ, ಹಸ್ತ ಇದ್ದರೆ ಅದು ಕಾಂಗ್ರೆಸ್ ಪಕ್ಷ. ಇಂಥ ಧ್ವಜ ಹಾಕಿಕೊಳ್ಳುವುದೇ ಒಂದು ಹೆಮ್ಮೆ. ಹಾಗೆಯೇ, ಕಾಂಗ್ರೆಸ್ ಪಕ್ಷದ ಧ್ವಜದಲ್ಲಿ ಚಕ್ರ ಹಾಕಿದರೆ ಅದು ರಾಷ್ಟ್ರಧ್ವಜವಾಗುತ್ತದೆ. ಹಾಗಾಗಿ, ನೀವು ಮಾತ್ರ ದೇಶದ ಧ್ವಜ ಹಾಕಿಕೊಳ್ಳಲು ಸಾಧ್ಯ. BJP ಯವರು ಈ ಧ್ವಜ ಹಾಕಿಕೊಳ್ಳಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಶಿವಕುಮಾರ್​ ಹೇಳಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ