AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
ಸಾಧು ಶ್ರೀನಾಥ್​
|

Updated on: Oct 29, 2020 | 1:30 PM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!