AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
ಸಾಧು ಶ್ರೀನಾಥ್​
|

Updated on: Oct 29, 2020 | 1:30 PM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ