AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
ಸಾಧು ಶ್ರೀನಾಥ್​
|

Updated on: Oct 29, 2020 | 1:30 PM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ