AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
ಸಾಧು ಶ್ರೀನಾಥ್​
|

Updated on: Oct 29, 2020 | 1:30 PM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು