AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 29, 2020 | 1:30 PM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ