AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಈಗ ಸರ್ವತಂತ್ರ ಸ್ವತಂತ್ರರು, ಅದೇನು ಮಾಡ್ತಾರೋ ಎಲ್ಲವನ್ನೂ ಮಾಡಲಿ: ಡಿಕೆಶಿ

ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿಯವರಿಗೆ ಬಹಳ ಶಕ್ತಿ ಇದೆ. ಅವರು ಈಗ ಎಷ್ಟು ಬೋರ್ಡ್ ಬೇಕಾದ್ರು ಮಾಡಬಹುದು, ಯಾವ ಸಮಾಜಕ್ಕೆ ಬೇಕಾದ್ರೂ ಸ್ಥಾನಮಾನ ಕೊಡಬಹುದು. ಹಾಗಾಗಿ ನಮ್ಮದೇನು ಅದರ ಬಗ್ಗೆ ಅಭ್ಯಂತರವಿಲ್ಲ

ಬಿಜೆಪಿಯವರು ಈಗ ಸರ್ವತಂತ್ರ ಸ್ವತಂತ್ರರು, ಅದೇನು ಮಾಡ್ತಾರೋ ಎಲ್ಲವನ್ನೂ ಮಾಡಲಿ: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಪೃಥ್ವಿಶಂಕರ
| Edited By: |

Updated on:Nov 27, 2020 | 6:53 PM

Share

ಕಾರವಾರ: ಲಿಂಗಾಯತ ಸಮುದಾಯವನ್ನ ಒಬಿಸಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿಯವರಿಗೆ ಬಹಳ ಶಕ್ತಿ ಇದೆ. ಅವರು ಈಗ ಎಷ್ಟು ಬೋರ್ಡ್ ಬೇಕಾದ್ರು ಮಾಡಬಹುದು, ಯಾವ ಸಮಾಜಕ್ಕೆ ಬೇಕಾದ್ರೂ ಸ್ಥಾನಮಾನ ಕೊಡಬಹುದು. ಹಾಗಾಗಿ ನಮ್ಮದೇನು ಅದರ ಬಗ್ಗೆ ಅಭ್ಯಂತರವಿಲ್ಲವೆಂದು ಡಿಕೆಶಿ ಈ ವಿಚಾರದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಬಿಜೆಪಿಯವರು ತಮ್ಮನ್ನ ತಾವು ಸರ್ವತಂತ್ರ ಸ್ವತಂತ್ರರು ಎಂದುಕೊಂಡಿದ್ದಾರೆ. ನೋಡೋಣ ಅದೇನು ಮಾಡುತ್ತಾರೋ ಎಲ್ಲವನ್ನೂ ಮಾಡಲಿ ಎಂದರು. ಜೊತೆಗೆ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಮಾತಾನಾಡಿದ ಡಿಕೆಶಿ, ನಾಯಕತ್ವ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಆದ್ರೆ ಇಲ್ಲಿಂದ ಹೋದವರಲ್ಲಿ ಕೆಲವರು ಅವರಿಗೇನು ಗಿಷ್ಟ್ ಕೊಡಬೇಕೋ ಅದನ್ನ ಕೊಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

Published On - 6:52 pm, Fri, 27 November 20

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು