AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 2:42 PM

Share

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು.

ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ 10ರಂದು ಮೆಡಿಕಲ್ ರೆಪ್ (ಪಿ-848)ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈತ ವೈದ್ಯನ ಬಳಿ ಚಿಕಿತ್ಸೆಗೆ ಬಂದಿದ್ದ. ಈ ಹಿಂದೆಯು ಕೂಡ ಜಿಲ್ಲೆಯ ಇಬ್ಬರು ವೈದ್ಯರಿಗೆ ಸೋಂಕು ತಗುಲಿತ್ತು.

78 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ (ಪಿ-07) ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡಿದ್ದ ಟ್ರೈನಿ ವೈದ್ಯೆ (ಪಿ-302)ಗೆ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ ಈ ಇಬ್ಬರೂ ವೈದ್ಯರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 2:18 pm, Wed, 13 May 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ