AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 2:42 PM

Share

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು.

ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ 10ರಂದು ಮೆಡಿಕಲ್ ರೆಪ್ (ಪಿ-848)ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈತ ವೈದ್ಯನ ಬಳಿ ಚಿಕಿತ್ಸೆಗೆ ಬಂದಿದ್ದ. ಈ ಹಿಂದೆಯು ಕೂಡ ಜಿಲ್ಲೆಯ ಇಬ್ಬರು ವೈದ್ಯರಿಗೆ ಸೋಂಕು ತಗುಲಿತ್ತು.

78 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ (ಪಿ-07) ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡಿದ್ದ ಟ್ರೈನಿ ವೈದ್ಯೆ (ಪಿ-302)ಗೆ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ ಈ ಇಬ್ಬರೂ ವೈದ್ಯರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 2:18 pm, Wed, 13 May 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?