AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
|

Updated on:May 13, 2020 | 2:42 PM

Share

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು.

ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ 10ರಂದು ಮೆಡಿಕಲ್ ರೆಪ್ (ಪಿ-848)ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈತ ವೈದ್ಯನ ಬಳಿ ಚಿಕಿತ್ಸೆಗೆ ಬಂದಿದ್ದ. ಈ ಹಿಂದೆಯು ಕೂಡ ಜಿಲ್ಲೆಯ ಇಬ್ಬರು ವೈದ್ಯರಿಗೆ ಸೋಂಕು ತಗುಲಿತ್ತು.

78 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ (ಪಿ-07) ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡಿದ್ದ ಟ್ರೈನಿ ವೈದ್ಯೆ (ಪಿ-302)ಗೆ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ ಈ ಇಬ್ಬರೂ ವೈದ್ಯರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 2:18 pm, Wed, 13 May 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ