AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
|

Updated on:May 13, 2020 | 2:42 PM

Share

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು.

ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ 10ರಂದು ಮೆಡಿಕಲ್ ರೆಪ್ (ಪಿ-848)ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈತ ವೈದ್ಯನ ಬಳಿ ಚಿಕಿತ್ಸೆಗೆ ಬಂದಿದ್ದ. ಈ ಹಿಂದೆಯು ಕೂಡ ಜಿಲ್ಲೆಯ ಇಬ್ಬರು ವೈದ್ಯರಿಗೆ ಸೋಂಕು ತಗುಲಿತ್ತು.

78 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ (ಪಿ-07) ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡಿದ್ದ ಟ್ರೈನಿ ವೈದ್ಯೆ (ಪಿ-302)ಗೆ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ ಈ ಇಬ್ಬರೂ ವೈದ್ಯರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 2:18 pm, Wed, 13 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ