AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!
ಸಾಧು ಶ್ರೀನಾಥ್​
|

Updated on:May 13, 2020 | 2:42 PM

Share

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು.

ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ 10ರಂದು ಮೆಡಿಕಲ್ ರೆಪ್ (ಪಿ-848)ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈತ ವೈದ್ಯನ ಬಳಿ ಚಿಕಿತ್ಸೆಗೆ ಬಂದಿದ್ದ. ಈ ಹಿಂದೆಯು ಕೂಡ ಜಿಲ್ಲೆಯ ಇಬ್ಬರು ವೈದ್ಯರಿಗೆ ಸೋಂಕು ತಗುಲಿತ್ತು.

78 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ (ಪಿ-07) ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡಿದ್ದ ಟ್ರೈನಿ ವೈದ್ಯೆ (ಪಿ-302)ಗೆ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ ಈ ಇಬ್ಬರೂ ವೈದ್ಯರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 2:18 pm, Wed, 13 May 20

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ