AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಪಡೆದಿದ್ದ ವೃದ್ಧನಿಂದ ವೈದ್ಯ ದಂಪತಿಗೆ ಬಂತು ಕೊರೊನಾ!

ರಾಮನಗರ: ವೈದ್ಯೋ ನಾರಾಯಣೋ ಹರಿ ಅಂತಾರೆ. ಇದಕ್ಕೆ ತಕ್ಕಂತೆ ನಮ್ಮ ವೈದರು ತಮ್ಮ ಜೀವದ ಹಂಗು ತೊರೆದು ಜನಸೇವೆಯಲ್ಲಿ ತೊಡಗಿದ್ದಾರೆ. ಅದೂ ಕೊರೊನಾದಂಥ ಮಹಾಮಾರಿ ಸಿಕ್ಕ ಸಿಕ್ಕಲ್ಲೆಲ್ಲಾ ನುಸುಳುವಾಗ. ಆದ್ರೆ ಹೀಗೆ ಜನಸೇವೆಯಲ್ಲಿರುವಾಗಲೇ ಕನಕಪುರದ ವೈದ್ಯ ದಂಪತಿಗೆ ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿಕಿತ್ಸೆ ಪಡೆದಿದ್ದ ವೃದ್ಧನಿಂದ ವೈದ್ಯರಿಗೆ ಬಂತು ಕೊರೊನಾ ಹೌದು ಕನಕಪುರದ ಎಂಜಿ ರಸ್ತೆಯಲ್ಲಿರುವ ನವೋದಯ ಆರೋಗ್ಯ ಕೇಂದ್ರದ ವೈದ್ಯ ದಂಪತಿ ಈಗ ಕೊರೊನಾ ಸೋಂಕಿಗೆ ತಗಲಾಕಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ 85 ವರ್ಷದ ವೃದ್ಧನಿಗೆ […]

ಚಿಕಿತ್ಸೆ ಪಡೆದಿದ್ದ ವೃದ್ಧನಿಂದ ವೈದ್ಯ ದಂಪತಿಗೆ ಬಂತು ಕೊರೊನಾ!
Guru
Guru| Edited By: ಸಾಧು ಶ್ರೀನಾಥ್​|

Updated on: Jun 18, 2020 | 3:21 PM

Share

ರಾಮನಗರ: ವೈದ್ಯೋ ನಾರಾಯಣೋ ಹರಿ ಅಂತಾರೆ. ಇದಕ್ಕೆ ತಕ್ಕಂತೆ ನಮ್ಮ ವೈದರು ತಮ್ಮ ಜೀವದ ಹಂಗು ತೊರೆದು ಜನಸೇವೆಯಲ್ಲಿ ತೊಡಗಿದ್ದಾರೆ. ಅದೂ ಕೊರೊನಾದಂಥ ಮಹಾಮಾರಿ ಸಿಕ್ಕ ಸಿಕ್ಕಲ್ಲೆಲ್ಲಾ ನುಸುಳುವಾಗ. ಆದ್ರೆ ಹೀಗೆ ಜನಸೇವೆಯಲ್ಲಿರುವಾಗಲೇ ಕನಕಪುರದ ವೈದ್ಯ ದಂಪತಿಗೆ ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಕಿತ್ಸೆ ಪಡೆದಿದ್ದ ವೃದ್ಧನಿಂದ ವೈದ್ಯರಿಗೆ ಬಂತು ಕೊರೊನಾ ಹೌದು ಕನಕಪುರದ ಎಂಜಿ ರಸ್ತೆಯಲ್ಲಿರುವ ನವೋದಯ ಆರೋಗ್ಯ ಕೇಂದ್ರದ ವೈದ್ಯ ದಂಪತಿ ಈಗ ಕೊರೊನಾ ಸೋಂಕಿಗೆ ತಗಲಾಕಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ 85 ವರ್ಷದ ವೃದ್ಧನಿಗೆ ನೀಡಿದ್ದ ಚಿಕಿತ್ಸೆಯೇ ವೈದ್ಯರಿಗೆ ಮುಳುವಾಗಿ ಪರಿಣಮಿಸಿದೆ. ಯಾಕಂದ್ರೆ ಚಿಕಿತ್ಸೆ ನಂತರ ವೃದ್ಧ ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿ ಖಾಯಿಲೆಯಿಂದ ಮೃತರಾಗಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವೃದ್ಧನಿಗೆ ಕೋವಿಡ್‌ ಸೋಂಕಿರೋದು ಖಚಿತವಾಗಿದೆ.

ಇದಾದ ನಂತರ ವೈದ್ಯ ದಂಪತಿಯನ್ನ ಕ್ವಾರಂಟೈನ್‌ ಮಾಡಿ ಕೋವಿಡ್‌ ಟೆಸ್ಟ್‌ಗೊಳಪಡಿಸಲಾಗಿತ್ತು. ಈಗ ವರದಿ ಬಂದಿದ್ದು, ವೈದ್ಯ ದಂಪತಿಗೆ ಕೊರೊನಾ ಸೋಂಕಿರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ಅವರನ್ನ ರಾಮನಗರದ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಟೆಸ್ಟ್‌ಗೊಳಪಡಲು ಸಾರ್ವಜನಿಕರಲ್ಲಿ ಜಿಲ್ಲಾಡಳಿತ ಮನವಿ ಇದರ ಜೊತೆಗೆ ಜೀಲ್ಲಾಡಳಿತ ಈಗ ಸೋಂಕು ದೃಢಪಡುವ ಮೊದಲು ಈ ವೈದ್ಯ ದಂಪತಿ ಚಿಕಿತ್ಸೆ ನೀಡಿರೋ ನೂರಾರು ರೋಗಿಗಳನ್ನ ಪತ್ತೆ ಮಾಡುವ ಕಾರ್ಯಕ್ಕೆ ಕೈಹಾಗಿದೆ. ಈ ಸಂಬಂಧ ನವೋದಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಭೇಟಿ ನೀಡಿದ ರೋಗಿಗಳ ವಿವರಗಳನ್ನ ಕಲೆ ಹಾಕುತ್ತಿದ್ದೆ. ನವೋದಯ ಆಸ್ಪತ್ರೆಗೆ ಜೂನ್‌ 6ರ ನಂತರ ಭೇಟಿ ನೀಡಿದವರು ಸ್ವಯಂ ಪ್ರೇರಿತರಾಗಿ ಬಂದು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಸಾರ್ವಜನಿಕರಲ್ಲಿ ರಾಮನಗರ ಜಿಲ್ಲಾಡಳಿತ ಮತ್ತು ಕನಕಪುರ ತಾಲೂಕಾಡಳಿತ ಮನವಿ ಕೂಡಾ ಮಾಡಿವೆ.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ