AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ LFT, RFT ಟೆಸ್ಟ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್‌ಗಳನ್ನು ಮಾಡಲಾಗ್ತಿದೆ. ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಹೃದಯಕ್ಕೆ ಸಂಬಂಧಿಸಿದಂತೆ ವೈದ್ಯರು ಇಸಿಜಿ ಪರೀಕ್ಷೆ ನಡೆಸಿದ್ದಾರೆ. ಇದಾದ ನಂತರ ಕಿಡ್ನಿ, ಲಿವರ್​ಗೆ ಸಂಬಂಧಿಸಿದಂತೆ LFT, RFT ಟೆಸ್ಟ್‌ಗಳನ್ನು ಮಾಡಲಾಗಿದೆ. ಜೊತೆಗೆ ಬಿಪಿ, ಶುಗರ್ ಚೆಕಪ್​ ಕೂಡಾ ಮಾಡಲಾಗಿದೆ. ಒಂದು ವೇಳೆ ನ್ಯುಮೋನಿಯಾ ಇದ್ರೂ ಎಕ್ಸ್​ರೇಯಲ್ಲಿ […]

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ LFT, RFT ಟೆಸ್ಟ್‌
Guru
|

Updated on:Aug 04, 2020 | 1:23 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್‌ಗಳನ್ನು ಮಾಡಲಾಗ್ತಿದೆ.

ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಹೃದಯಕ್ಕೆ ಸಂಬಂಧಿಸಿದಂತೆ ವೈದ್ಯರು ಇಸಿಜಿ ಪರೀಕ್ಷೆ ನಡೆಸಿದ್ದಾರೆ. ಇದಾದ ನಂತರ ಕಿಡ್ನಿ, ಲಿವರ್​ಗೆ ಸಂಬಂಧಿಸಿದಂತೆ LFT, RFT ಟೆಸ್ಟ್‌ಗಳನ್ನು ಮಾಡಲಾಗಿದೆ. ಜೊತೆಗೆ ಬಿಪಿ, ಶುಗರ್ ಚೆಕಪ್​ ಕೂಡಾ ಮಾಡಲಾಗಿದೆ.

ಒಂದು ವೇಳೆ ನ್ಯುಮೋನಿಯಾ ಇದ್ರೂ ಎಕ್ಸ್​ರೇಯಲ್ಲಿ ಪತ್ತೆಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ವೈದ್ಯರು ಅವರಿಗೆ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಸಿಟಿ ಸ್ಕ್ಯಾನ್​ ವರದಿಯಲ್ಲಿ ಲಂಗ್ಸ್‌ಗಳು ಸರಿಯಾಗಿ ಕೆಲಸ ಮಾಡುತ್ತಿವೆಯೋ ಇಲ್ಲವೋ ಎಂದು ಪರೀಕ್ಷೆಯಲ್ಲಿ ಗೊತ್ತಾಗಲಿದೆ. ಹಾಗೇನೆ ಲಂಗ್ಸ್‌ನಲ್ಲಿ ಕಫಾ ಏನಾದರೂ ಸೇರಿಕೊಂಡಿದೆಯಾ ಎಂದು ಗೊತ್ತಾಗಲಿದೆ.

ಸದ್ಯಕ್ಕೆ ನಡೆಸಿದ ಪರೀಕ್ಷೆಯಲ್ಲಿ ಎಲ್ಲವೂ ನಾರ್ಮಲ್ ಇದ್ದು ಅವರ ಆರೋಗ್ಯವೂ ಸ್ಥಿರವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 1:17 pm, Tue, 4 August 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!