AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ LFT, RFT ಟೆಸ್ಟ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್‌ಗಳನ್ನು ಮಾಡಲಾಗ್ತಿದೆ. ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಹೃದಯಕ್ಕೆ ಸಂಬಂಧಿಸಿದಂತೆ ವೈದ್ಯರು ಇಸಿಜಿ ಪರೀಕ್ಷೆ ನಡೆಸಿದ್ದಾರೆ. ಇದಾದ ನಂತರ ಕಿಡ್ನಿ, ಲಿವರ್​ಗೆ ಸಂಬಂಧಿಸಿದಂತೆ LFT, RFT ಟೆಸ್ಟ್‌ಗಳನ್ನು ಮಾಡಲಾಗಿದೆ. ಜೊತೆಗೆ ಬಿಪಿ, ಶುಗರ್ ಚೆಕಪ್​ ಕೂಡಾ ಮಾಡಲಾಗಿದೆ. ಒಂದು ವೇಳೆ ನ್ಯುಮೋನಿಯಾ ಇದ್ರೂ ಎಕ್ಸ್​ರೇಯಲ್ಲಿ […]

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ LFT, RFT ಟೆಸ್ಟ್‌
Guru
|

Updated on:Aug 04, 2020 | 1:23 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್‌ಗಳನ್ನು ಮಾಡಲಾಗ್ತಿದೆ.

ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಹೃದಯಕ್ಕೆ ಸಂಬಂಧಿಸಿದಂತೆ ವೈದ್ಯರು ಇಸಿಜಿ ಪರೀಕ್ಷೆ ನಡೆಸಿದ್ದಾರೆ. ಇದಾದ ನಂತರ ಕಿಡ್ನಿ, ಲಿವರ್​ಗೆ ಸಂಬಂಧಿಸಿದಂತೆ LFT, RFT ಟೆಸ್ಟ್‌ಗಳನ್ನು ಮಾಡಲಾಗಿದೆ. ಜೊತೆಗೆ ಬಿಪಿ, ಶುಗರ್ ಚೆಕಪ್​ ಕೂಡಾ ಮಾಡಲಾಗಿದೆ.

ಒಂದು ವೇಳೆ ನ್ಯುಮೋನಿಯಾ ಇದ್ರೂ ಎಕ್ಸ್​ರೇಯಲ್ಲಿ ಪತ್ತೆಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ವೈದ್ಯರು ಅವರಿಗೆ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಸಿಟಿ ಸ್ಕ್ಯಾನ್​ ವರದಿಯಲ್ಲಿ ಲಂಗ್ಸ್‌ಗಳು ಸರಿಯಾಗಿ ಕೆಲಸ ಮಾಡುತ್ತಿವೆಯೋ ಇಲ್ಲವೋ ಎಂದು ಪರೀಕ್ಷೆಯಲ್ಲಿ ಗೊತ್ತಾಗಲಿದೆ. ಹಾಗೇನೆ ಲಂಗ್ಸ್‌ನಲ್ಲಿ ಕಫಾ ಏನಾದರೂ ಸೇರಿಕೊಂಡಿದೆಯಾ ಎಂದು ಗೊತ್ತಾಗಲಿದೆ.

ಸದ್ಯಕ್ಕೆ ನಡೆಸಿದ ಪರೀಕ್ಷೆಯಲ್ಲಿ ಎಲ್ಲವೂ ನಾರ್ಮಲ್ ಇದ್ದು ಅವರ ಆರೋಗ್ಯವೂ ಸ್ಥಿರವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 1:17 pm, Tue, 4 August 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್