AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ LFT, RFT ಟೆಸ್ಟ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್‌ಗಳನ್ನು ಮಾಡಲಾಗ್ತಿದೆ. ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಹೃದಯಕ್ಕೆ ಸಂಬಂಧಿಸಿದಂತೆ ವೈದ್ಯರು ಇಸಿಜಿ ಪರೀಕ್ಷೆ ನಡೆಸಿದ್ದಾರೆ. ಇದಾದ ನಂತರ ಕಿಡ್ನಿ, ಲಿವರ್​ಗೆ ಸಂಬಂಧಿಸಿದಂತೆ LFT, RFT ಟೆಸ್ಟ್‌ಗಳನ್ನು ಮಾಡಲಾಗಿದೆ. ಜೊತೆಗೆ ಬಿಪಿ, ಶುಗರ್ ಚೆಕಪ್​ ಕೂಡಾ ಮಾಡಲಾಗಿದೆ. ಒಂದು ವೇಳೆ ನ್ಯುಮೋನಿಯಾ ಇದ್ರೂ ಎಕ್ಸ್​ರೇಯಲ್ಲಿ […]

ಮಣಿಪಾಲ್‌ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ LFT, RFT ಟೆಸ್ಟ್‌
Guru
|

Updated on:Aug 04, 2020 | 1:23 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್‌ಗಳನ್ನು ಮಾಡಲಾಗ್ತಿದೆ.

ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಹೃದಯಕ್ಕೆ ಸಂಬಂಧಿಸಿದಂತೆ ವೈದ್ಯರು ಇಸಿಜಿ ಪರೀಕ್ಷೆ ನಡೆಸಿದ್ದಾರೆ. ಇದಾದ ನಂತರ ಕಿಡ್ನಿ, ಲಿವರ್​ಗೆ ಸಂಬಂಧಿಸಿದಂತೆ LFT, RFT ಟೆಸ್ಟ್‌ಗಳನ್ನು ಮಾಡಲಾಗಿದೆ. ಜೊತೆಗೆ ಬಿಪಿ, ಶುಗರ್ ಚೆಕಪ್​ ಕೂಡಾ ಮಾಡಲಾಗಿದೆ.

ಒಂದು ವೇಳೆ ನ್ಯುಮೋನಿಯಾ ಇದ್ರೂ ಎಕ್ಸ್​ರೇಯಲ್ಲಿ ಪತ್ತೆಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ವೈದ್ಯರು ಅವರಿಗೆ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಸಿಟಿ ಸ್ಕ್ಯಾನ್​ ವರದಿಯಲ್ಲಿ ಲಂಗ್ಸ್‌ಗಳು ಸರಿಯಾಗಿ ಕೆಲಸ ಮಾಡುತ್ತಿವೆಯೋ ಇಲ್ಲವೋ ಎಂದು ಪರೀಕ್ಷೆಯಲ್ಲಿ ಗೊತ್ತಾಗಲಿದೆ. ಹಾಗೇನೆ ಲಂಗ್ಸ್‌ನಲ್ಲಿ ಕಫಾ ಏನಾದರೂ ಸೇರಿಕೊಂಡಿದೆಯಾ ಎಂದು ಗೊತ್ತಾಗಲಿದೆ.

ಸದ್ಯಕ್ಕೆ ನಡೆಸಿದ ಪರೀಕ್ಷೆಯಲ್ಲಿ ಎಲ್ಲವೂ ನಾರ್ಮಲ್ ಇದ್ದು ಅವರ ಆರೋಗ್ಯವೂ ಸ್ಥಿರವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 1:17 pm, Tue, 4 August 20

Follow Us
Guru
Guru
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ