AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ. ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ […]

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ
Guru
Guru| Edited By: |

Updated on:Jul 06, 2020 | 4:51 PM

Share

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ.

ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ ಅಂತ ಕೇಳಿದ್ರೆ, ಜಿಲ್ಲಾಸ್ಪತ್ರೆಯಲ್ಲಿ ಬೆಡ್‌ ಖಾಲಿ ಇಲ್ಲ ಎನ್ನುವ ಸಬೂಬನ್ನ ವೈದ್ಯರು ನೀಡುತ್ತಿದ್ದಾರೆ. ಸೋಂಕಿತರೆಡೆಗಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾಡಳಿತ ಹಿರೇಕೆರೂರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನ ನಡೆಸಿದೆ.

Published On - 4:42 pm, Mon, 6 July 20

Follow Us
Guru
Guru
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ