AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ. ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ […]

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ
Guru
| Edited By: |

Updated on:Jul 06, 2020 | 4:51 PM

Share

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ.

ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ ಅಂತ ಕೇಳಿದ್ರೆ, ಜಿಲ್ಲಾಸ್ಪತ್ರೆಯಲ್ಲಿ ಬೆಡ್‌ ಖಾಲಿ ಇಲ್ಲ ಎನ್ನುವ ಸಬೂಬನ್ನ ವೈದ್ಯರು ನೀಡುತ್ತಿದ್ದಾರೆ. ಸೋಂಕಿತರೆಡೆಗಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾಡಳಿತ ಹಿರೇಕೆರೂರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನ ನಡೆಸಿದೆ.

Published On - 4:42 pm, Mon, 6 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ