AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ. ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ […]

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ
Guru
| Updated By: |

Updated on:Jul 06, 2020 | 4:51 PM

Share

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ.

ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ ಅಂತ ಕೇಳಿದ್ರೆ, ಜಿಲ್ಲಾಸ್ಪತ್ರೆಯಲ್ಲಿ ಬೆಡ್‌ ಖಾಲಿ ಇಲ್ಲ ಎನ್ನುವ ಸಬೂಬನ್ನ ವೈದ್ಯರು ನೀಡುತ್ತಿದ್ದಾರೆ. ಸೋಂಕಿತರೆಡೆಗಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾಡಳಿತ ಹಿರೇಕೆರೂರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನ ನಡೆಸಿದೆ.

Published On - 4:42 pm, Mon, 6 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ