AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ. ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ […]

ಆಂಬುಲೆನ್ಸ್‌ನಲ್ಲೇ ಕಾಯ್ತಿರುವ ಸೋಂಕಿತ! ಬಾರದ ವೈದ್ಯ ಮಹಾಶಯ
Guru
| Edited By: |

Updated on:Jul 06, 2020 | 4:51 PM

Share

ಹಾವೇರಿ: ಎಲ್ಲೆಂದೆರಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಾನೆ ಇವೆ. ಹಾಗೇನೇ ಸಮಸ್ಯೆಗಳು ಕೂಡಾ. ಇದುವರೆಗೆ ಬೆಂಗಳೂರಿನಲ್ಲಿದ್ದ ಬೆಡ್‌ಗಳ ಸಮಸ್ಯೆ ಈಗ ಹಾವೇರಿಗೂ ತಲುಪಿದೆ. ಬೆಡ್‌ ಇಲ್ಲಾ ಅಂತಾ ಕೋವಿಡ್‌ ಸೋಂಕಿತನನ್ನ ಕಾಯಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹೌದು, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಸೋಂಕಿತನ್ನ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರು ಗಂಟೆಗಟ್ಟಲೇ ಆಂಬುಲೆನ್ಸ್‌ನಲ್ಲಿಯೇ ಕಾಯಿಸಿದ್ದಾರೆ. ಗಂಟೆಗಳಿಂದ ಆಂಬುಲೆನ್ಸ್‌ನಲ್ಲಿಯೇ ಕಾಯುತ್ತಿರುವ ಸೋಂಕಿತನ ಜೊತೆ ಆಂಬುಲೆನ್ಸ್‌ ಸಿಬ್ಬಂದಿ ಕೂಡಾ ಪಿಪಿಇ ಕಿಟ್‌ ಹಾಕಿಕೊಂಡು ಕಾಯಬೇಕಾಗಿದೆ.

ಸೋಂಕಿತನ ಕಡೆಯವರು ಯಾಕೆ ಕಾಯಿಸ್ತಿದ್ದಾರಾ ಅಂತ ಕೇಳಿದ್ರೆ, ಜಿಲ್ಲಾಸ್ಪತ್ರೆಯಲ್ಲಿ ಬೆಡ್‌ ಖಾಲಿ ಇಲ್ಲ ಎನ್ನುವ ಸಬೂಬನ್ನ ವೈದ್ಯರು ನೀಡುತ್ತಿದ್ದಾರೆ. ಸೋಂಕಿತರೆಡೆಗಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾಡಳಿತ ಹಿರೇಕೆರೂರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನ ನಡೆಸಿದೆ.

Published On - 4:42 pm, Mon, 6 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್