AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ‘ಸ್ಯಾರಿ’ ಸಂಕಟ, ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ! 

ಬೆಂಗಳೂರು: ಮಹಾಮಾರಿ ಕೊರೊನಾದಿಂದ ರೆಡ್ ಜೋನ್ ಬೆಂಗಳೂರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್ 19 ಪಾಸಿಟಿವ್ ಕೇಸ್​ಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದ್ಕಡೆ ಕೊರೊನಾ ಕೇಸ್​ಗಳನ್ನ ಟ್ರ್ಯಾಕ್​ ಮಾಡಲಾಗದೇ ವೈದ್ಯರ ಪರದಾಡುವಂತಹ ಸ್ಥಿತಿ ಇದೆ. ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ರೋಗಿಗಳು ಬರುತ್ತಿದ್ದಾರೆ. ಈ ವೇಳೆ ವೈದ್ಯರೇ ಕೈಮುಗಿದು ಕೇಳಿದ್ರೂ ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಗುಟ್ಟು ಬಿಟ್ಟುಕೊಡುತ್ತಿಲ್ಲ. ಮಾಹಿತಿ ಬಿಟ್ಟು ಕೊಡದೇ ಸತಾಯಿಸುತ್ತಿರುವ ಕೆಲ ರೋಗಿಗಳು ವೈದ್ಯರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಉಸಿರಾಟದ […]

ಬೆಂಗಳೂರಿಗೆ ‘ಸ್ಯಾರಿ’ ಸಂಕಟ, ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ! 
ಸಾಧು ಶ್ರೀನಾಥ್​
|

Updated on: Apr 18, 2020 | 11:48 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ರೆಡ್ ಜೋನ್ ಬೆಂಗಳೂರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್ 19 ಪಾಸಿಟಿವ್ ಕೇಸ್​ಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದ್ಕಡೆ ಕೊರೊನಾ ಕೇಸ್​ಗಳನ್ನ ಟ್ರ್ಯಾಕ್​ ಮಾಡಲಾಗದೇ ವೈದ್ಯರ ಪರದಾಡುವಂತಹ ಸ್ಥಿತಿ ಇದೆ.

ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ರೋಗಿಗಳು ಬರುತ್ತಿದ್ದಾರೆ. ಈ ವೇಳೆ ವೈದ್ಯರೇ ಕೈಮುಗಿದು ಕೇಳಿದ್ರೂ ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಗುಟ್ಟು ಬಿಟ್ಟುಕೊಡುತ್ತಿಲ್ಲ. ಮಾಹಿತಿ ಬಿಟ್ಟು ಕೊಡದೇ ಸತಾಯಿಸುತ್ತಿರುವ ಕೆಲ ರೋಗಿಗಳು ವೈದ್ಯರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ಬರೋ ರೋಗಿಗಳಿಗೆ ಕೊರೊನಾ ಇದೆ ಅನ್ನೋದು 2 ದಿನ ಗೊತ್ತಾಗಲ್ಲ. ಹಾಗಂತ ಮಾಮೂಲಿ ವಾರ್ಡ್​ಗೆ ಕಳುಹಿಸಿದರೂ ದೊಡ್ಡ ಆಪತ್ತು. ವೈದ್ಯರು ಕೂಡ ಹೆಚ್ಚು ಮುಂಜಾಗ್ರತೆ ತೆಗೆದುಕೊಳ್ಳದೇ ಚಿಕಿತ್ಸೆ ನೀಡುತ್ತಾರೆ. ಆದರೆ ಅವರಿಗೆ ಕೊರೊನಾ ಪಾಸಿಟಿವ್ ಎಂದು ರಿಪೋರ್ಟ್ ಬಂದ ಮೇಲೆ ಚಿಕಿತ್ಸೆ ನೀಡಿದ ವೈದ್ಯರಲ್ಲೂ ಆತಂಕ ಶುರುವಾಗುತ್ತದೆ. ಬೆಂಗಳೂರಿನಲ್ಲಿ ಇಂಥ ಕೇಸ್​ಗಳೇ ಅತಿ ಹೆಚ್ಚು ದಾಖಲಾಗಿವೆ.

ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ..! ಬೆಂಗಳೂರಿನಲ್ಲಿ ಸುಮಾರು 20 ರೋಗಿಗಳು ಟ್ರಾವೆಲ್ ಹಿಸ್ಟರಿ ಹೇಳದೇ ಸುಳ್ಳು ಹೇಳಿದ್ದಾರಂತೆ. SARI (ಸೀರಿಯಸ್ ಅಕ್ಯುಟ್ ರೆಸ್ಪಿರೇಟರಿ ಸಿಂಡ್ರೋಮ್) ಅಂತಾ ಬಂದವರಲ್ಲೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆ ಇದ್ದವ್ರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ತಗುಲಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಹೊಸದೊಂದು SARI ಬ್ಲಾಕ್ ಓಪನ್ ಮಾಡಲಾಗಿದೆ. ಹೀಗಾಗಿಯೇ ದಯವಿಟ್ಟು ನಿಮ್ಮ ಟ್ರಾವೆಲ್ ಹಿಸ್ಟರಿ ಹೇಳಿ ಸೂಕ್ತ ಚಿಕಿತ್ಸೆ ನೀಡಲು ಅವಕಾಶ ಮಾಡಿ ಅಂತಿದ್ದಾರೆ ವೈದ್ಯರು.

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು