AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ‘ಸ್ಯಾರಿ’ ಸಂಕಟ, ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ! 

ಬೆಂಗಳೂರು: ಮಹಾಮಾರಿ ಕೊರೊನಾದಿಂದ ರೆಡ್ ಜೋನ್ ಬೆಂಗಳೂರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್ 19 ಪಾಸಿಟಿವ್ ಕೇಸ್​ಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದ್ಕಡೆ ಕೊರೊನಾ ಕೇಸ್​ಗಳನ್ನ ಟ್ರ್ಯಾಕ್​ ಮಾಡಲಾಗದೇ ವೈದ್ಯರ ಪರದಾಡುವಂತಹ ಸ್ಥಿತಿ ಇದೆ. ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ರೋಗಿಗಳು ಬರುತ್ತಿದ್ದಾರೆ. ಈ ವೇಳೆ ವೈದ್ಯರೇ ಕೈಮುಗಿದು ಕೇಳಿದ್ರೂ ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಗುಟ್ಟು ಬಿಟ್ಟುಕೊಡುತ್ತಿಲ್ಲ. ಮಾಹಿತಿ ಬಿಟ್ಟು ಕೊಡದೇ ಸತಾಯಿಸುತ್ತಿರುವ ಕೆಲ ರೋಗಿಗಳು ವೈದ್ಯರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಉಸಿರಾಟದ […]

ಬೆಂಗಳೂರಿಗೆ ‘ಸ್ಯಾರಿ’ ಸಂಕಟ, ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ! 
ಸಾಧು ಶ್ರೀನಾಥ್​
|

Updated on: Apr 18, 2020 | 11:48 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ರೆಡ್ ಜೋನ್ ಬೆಂಗಳೂರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್ 19 ಪಾಸಿಟಿವ್ ಕೇಸ್​ಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದ್ಕಡೆ ಕೊರೊನಾ ಕೇಸ್​ಗಳನ್ನ ಟ್ರ್ಯಾಕ್​ ಮಾಡಲಾಗದೇ ವೈದ್ಯರ ಪರದಾಡುವಂತಹ ಸ್ಥಿತಿ ಇದೆ.

ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ರೋಗಿಗಳು ಬರುತ್ತಿದ್ದಾರೆ. ಈ ವೇಳೆ ವೈದ್ಯರೇ ಕೈಮುಗಿದು ಕೇಳಿದ್ರೂ ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಗುಟ್ಟು ಬಿಟ್ಟುಕೊಡುತ್ತಿಲ್ಲ. ಮಾಹಿತಿ ಬಿಟ್ಟು ಕೊಡದೇ ಸತಾಯಿಸುತ್ತಿರುವ ಕೆಲ ರೋಗಿಗಳು ವೈದ್ಯರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ಬರೋ ರೋಗಿಗಳಿಗೆ ಕೊರೊನಾ ಇದೆ ಅನ್ನೋದು 2 ದಿನ ಗೊತ್ತಾಗಲ್ಲ. ಹಾಗಂತ ಮಾಮೂಲಿ ವಾರ್ಡ್​ಗೆ ಕಳುಹಿಸಿದರೂ ದೊಡ್ಡ ಆಪತ್ತು. ವೈದ್ಯರು ಕೂಡ ಹೆಚ್ಚು ಮುಂಜಾಗ್ರತೆ ತೆಗೆದುಕೊಳ್ಳದೇ ಚಿಕಿತ್ಸೆ ನೀಡುತ್ತಾರೆ. ಆದರೆ ಅವರಿಗೆ ಕೊರೊನಾ ಪಾಸಿಟಿವ್ ಎಂದು ರಿಪೋರ್ಟ್ ಬಂದ ಮೇಲೆ ಚಿಕಿತ್ಸೆ ನೀಡಿದ ವೈದ್ಯರಲ್ಲೂ ಆತಂಕ ಶುರುವಾಗುತ್ತದೆ. ಬೆಂಗಳೂರಿನಲ್ಲಿ ಇಂಥ ಕೇಸ್​ಗಳೇ ಅತಿ ಹೆಚ್ಚು ದಾಖಲಾಗಿವೆ.

ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ..! ಬೆಂಗಳೂರಿನಲ್ಲಿ ಸುಮಾರು 20 ರೋಗಿಗಳು ಟ್ರಾವೆಲ್ ಹಿಸ್ಟರಿ ಹೇಳದೇ ಸುಳ್ಳು ಹೇಳಿದ್ದಾರಂತೆ. SARI (ಸೀರಿಯಸ್ ಅಕ್ಯುಟ್ ರೆಸ್ಪಿರೇಟರಿ ಸಿಂಡ್ರೋಮ್) ಅಂತಾ ಬಂದವರಲ್ಲೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆ ಇದ್ದವ್ರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ತಗುಲಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಹೊಸದೊಂದು SARI ಬ್ಲಾಕ್ ಓಪನ್ ಮಾಡಲಾಗಿದೆ. ಹೀಗಾಗಿಯೇ ದಯವಿಟ್ಟು ನಿಮ್ಮ ಟ್ರಾವೆಲ್ ಹಿಸ್ಟರಿ ಹೇಳಿ ಸೂಕ್ತ ಚಿಕಿತ್ಸೆ ನೀಡಲು ಅವಕಾಶ ಮಾಡಿ ಅಂತಿದ್ದಾರೆ ವೈದ್ಯರು.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು