AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ‘ಸ್ಯಾರಿ’ ಸಂಕಟ, ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ! 

ಬೆಂಗಳೂರು: ಮಹಾಮಾರಿ ಕೊರೊನಾದಿಂದ ರೆಡ್ ಜೋನ್ ಬೆಂಗಳೂರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್ 19 ಪಾಸಿಟಿವ್ ಕೇಸ್​ಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದ್ಕಡೆ ಕೊರೊನಾ ಕೇಸ್​ಗಳನ್ನ ಟ್ರ್ಯಾಕ್​ ಮಾಡಲಾಗದೇ ವೈದ್ಯರ ಪರದಾಡುವಂತಹ ಸ್ಥಿತಿ ಇದೆ. ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ರೋಗಿಗಳು ಬರುತ್ತಿದ್ದಾರೆ. ಈ ವೇಳೆ ವೈದ್ಯರೇ ಕೈಮುಗಿದು ಕೇಳಿದ್ರೂ ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಗುಟ್ಟು ಬಿಟ್ಟುಕೊಡುತ್ತಿಲ್ಲ. ಮಾಹಿತಿ ಬಿಟ್ಟು ಕೊಡದೇ ಸತಾಯಿಸುತ್ತಿರುವ ಕೆಲ ರೋಗಿಗಳು ವೈದ್ಯರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಉಸಿರಾಟದ […]

ಬೆಂಗಳೂರಿಗೆ ‘ಸ್ಯಾರಿ’ ಸಂಕಟ, ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ! 
ಸಾಧು ಶ್ರೀನಾಥ್​
|

Updated on: Apr 18, 2020 | 11:48 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ರೆಡ್ ಜೋನ್ ಬೆಂಗಳೂರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೊವಿಡ್ 19 ಪಾಸಿಟಿವ್ ಕೇಸ್​ಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದ್ಕಡೆ ಕೊರೊನಾ ಕೇಸ್​ಗಳನ್ನ ಟ್ರ್ಯಾಕ್​ ಮಾಡಲಾಗದೇ ವೈದ್ಯರ ಪರದಾಡುವಂತಹ ಸ್ಥಿತಿ ಇದೆ.

ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ರೋಗಿಗಳು ಬರುತ್ತಿದ್ದಾರೆ. ಈ ವೇಳೆ ವೈದ್ಯರೇ ಕೈಮುಗಿದು ಕೇಳಿದ್ರೂ ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಗುಟ್ಟು ಬಿಟ್ಟುಕೊಡುತ್ತಿಲ್ಲ. ಮಾಹಿತಿ ಬಿಟ್ಟು ಕೊಡದೇ ಸತಾಯಿಸುತ್ತಿರುವ ಕೆಲ ರೋಗಿಗಳು ವೈದ್ಯರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ಉಸಿರಾಟದ ತೊಂದರೆ ಅಂತಾ ಆಸ್ಪತ್ರೆಗೆ ಬರೋ ರೋಗಿಗಳಿಗೆ ಕೊರೊನಾ ಇದೆ ಅನ್ನೋದು 2 ದಿನ ಗೊತ್ತಾಗಲ್ಲ. ಹಾಗಂತ ಮಾಮೂಲಿ ವಾರ್ಡ್​ಗೆ ಕಳುಹಿಸಿದರೂ ದೊಡ್ಡ ಆಪತ್ತು. ವೈದ್ಯರು ಕೂಡ ಹೆಚ್ಚು ಮುಂಜಾಗ್ರತೆ ತೆಗೆದುಕೊಳ್ಳದೇ ಚಿಕಿತ್ಸೆ ನೀಡುತ್ತಾರೆ. ಆದರೆ ಅವರಿಗೆ ಕೊರೊನಾ ಪಾಸಿಟಿವ್ ಎಂದು ರಿಪೋರ್ಟ್ ಬಂದ ಮೇಲೆ ಚಿಕಿತ್ಸೆ ನೀಡಿದ ವೈದ್ಯರಲ್ಲೂ ಆತಂಕ ಶುರುವಾಗುತ್ತದೆ. ಬೆಂಗಳೂರಿನಲ್ಲಿ ಇಂಥ ಕೇಸ್​ಗಳೇ ಅತಿ ಹೆಚ್ಚು ದಾಖಲಾಗಿವೆ.

ಟ್ರಾವೆಲ್ ಹಿಸ್ಟರಿ ಹೇಳದೆ ವೈದ್ಯರ ಜೊತೆ ಚೆಲ್ಲಾಟ..! ಬೆಂಗಳೂರಿನಲ್ಲಿ ಸುಮಾರು 20 ರೋಗಿಗಳು ಟ್ರಾವೆಲ್ ಹಿಸ್ಟರಿ ಹೇಳದೇ ಸುಳ್ಳು ಹೇಳಿದ್ದಾರಂತೆ. SARI (ಸೀರಿಯಸ್ ಅಕ್ಯುಟ್ ರೆಸ್ಪಿರೇಟರಿ ಸಿಂಡ್ರೋಮ್) ಅಂತಾ ಬಂದವರಲ್ಲೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆ ಇದ್ದವ್ರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ತಗುಲಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಹೊಸದೊಂದು SARI ಬ್ಲಾಕ್ ಓಪನ್ ಮಾಡಲಾಗಿದೆ. ಹೀಗಾಗಿಯೇ ದಯವಿಟ್ಟು ನಿಮ್ಮ ಟ್ರಾವೆಲ್ ಹಿಸ್ಟರಿ ಹೇಳಿ ಸೂಕ್ತ ಚಿಕಿತ್ಸೆ ನೀಡಲು ಅವಕಾಶ ಮಾಡಿ ಅಂತಿದ್ದಾರೆ ವೈದ್ಯರು.

ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ