AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಹೋಟೆಲ್​ನಲ್ಲಿ ಕ್ವಾರಂಟೈನ್​ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ. ವಾಪಸ್ ಕ್ವಾರಂಟೈನ್ ಹೋಟೆಲ್​ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ […]

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 25, 2020 | 11:34 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಹೋಟೆಲ್​ನಲ್ಲಿ ಕ್ವಾರಂಟೈನ್​ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ.

ವಾಪಸ್ ಕ್ವಾರಂಟೈನ್ ಹೋಟೆಲ್​ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ ವ್ಯಕ್ತಿ ನರಳಿ ನರಳಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ಕಲಾಸಿಪಾಳ್ಯದ ಪೊಲೀಸ್ ಠಾಣೆಯ ಮುಂದೆ ಮೃತ ಸೋಂಕಿತನ ಮನೆಯಿದೆ. ಮಧ್ಯರಾತ್ರಿ ಸುಮಾರು 2 ಗಂಟೆಗೆ ಆ್ಯಂಬುಲೆನ್ಸ್​ನಲ್ಲಿ ಬಂದು ಮೃತದೇಹ ತೆಗೆದುಕೊಂಡು ಹೋಗಿದ್ದಾರೆ.

Published On - 11:31 am, Thu, 25 June 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ