AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಹೋಟೆಲ್​ನಲ್ಲಿ ಕ್ವಾರಂಟೈನ್​ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ. ವಾಪಸ್ ಕ್ವಾರಂಟೈನ್ ಹೋಟೆಲ್​ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ […]

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 25, 2020 | 11:34 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಹೋಟೆಲ್​ನಲ್ಲಿ ಕ್ವಾರಂಟೈನ್​ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ.

ವಾಪಸ್ ಕ್ವಾರಂಟೈನ್ ಹೋಟೆಲ್​ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ ವ್ಯಕ್ತಿ ನರಳಿ ನರಳಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ಕಲಾಸಿಪಾಳ್ಯದ ಪೊಲೀಸ್ ಠಾಣೆಯ ಮುಂದೆ ಮೃತ ಸೋಂಕಿತನ ಮನೆಯಿದೆ. ಮಧ್ಯರಾತ್ರಿ ಸುಮಾರು 2 ಗಂಟೆಗೆ ಆ್ಯಂಬುಲೆನ್ಸ್​ನಲ್ಲಿ ಬಂದು ಮೃತದೇಹ ತೆಗೆದುಕೊಂಡು ಹೋಗಿದ್ದಾರೆ.

Published On - 11:31 am, Thu, 25 June 20

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ