ಫುಲ್ ವೈರಲ್ ಆಗಿದೆ.. ವೈದ್ಯರ ‘ಸೋಷಿಯಲ್ ಡಿಸ್ಟೆನ್ಸ್’ ಟ್ರೀಟ್ಮೆಂಟ್!

ಕೊಪ್ಪಳ: ಕೊರೊನಾವನ್ನು ನಿಯಂತ್ರಣಕ್ಕೆ ತರುವಲ್ಲಿ ಸಾಮಾಜಿಕ ಅಂತರವೇ ಪ್ರಮುಖ ಅಸ್ತ್ರವಾಗಿದ್ದು, ಜನರು ಸಹ ದಿನನಿತ್ಯದ ಓಡಾಟದ ಸಂದರ್ಭದಲ್ಲಿ ಸಾಮಾಜಿಕ ಅಂತರದ ಬಗ್ಗೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಹೀಗೆ ಸಾಮಾಜಿಕ ಅಂತರದ ಬಗ್ಗೆ ಕೊಪ್ಪಳದ ವೈದ್ಯರೊಬ್ಬರು ವಿಭಿನ್ನ ಐಡಿಯಾ ಒಂದನ್ನು ಕಂಡುಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿಯ ವೈದ್ಯರೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಮೂರು ಮೀಟರ್ ದೂರದಿಂದಲೇ ರೋಗಿಗಳಿಗೆ ಸ್ಟೆತಸ್ಕೋಪ್ ಮುಖಾಂತರ ಟೆಸ್ಟಿಂಗ್ ಮಾಡುತ್ತಿದ್ದು ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಗೂ […]

ಫುಲ್ ವೈರಲ್ ಆಗಿದೆ.. ವೈದ್ಯರ ‘ಸೋಷಿಯಲ್ ಡಿಸ್ಟೆನ್ಸ್’ ಟ್ರೀಟ್ಮೆಂಟ್!
ಸಾಧು ಶ್ರೀನಾಥ್​ Edited By:

Updated on: Jul 26, 2020 | 2:03 AM

ಕೊಪ್ಪಳ: ಕೊರೊನಾವನ್ನು ನಿಯಂತ್ರಣಕ್ಕೆ ತರುವಲ್ಲಿ ಸಾಮಾಜಿಕ ಅಂತರವೇ ಪ್ರಮುಖ ಅಸ್ತ್ರವಾಗಿದ್ದು, ಜನರು ಸಹ ದಿನನಿತ್ಯದ ಓಡಾಟದ ಸಂದರ್ಭದಲ್ಲಿ ಸಾಮಾಜಿಕ ಅಂತರದ ಬಗ್ಗೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಹೀಗೆ ಸಾಮಾಜಿಕ ಅಂತರದ ಬಗ್ಗೆ ಕೊಪ್ಪಳದ ವೈದ್ಯರೊಬ್ಬರು ವಿಭಿನ್ನ ಐಡಿಯಾ ಒಂದನ್ನು ಕಂಡುಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿಯ ವೈದ್ಯರೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಮೂರು ಮೀಟರ್ ದೂರದಿಂದಲೇ ರೋಗಿಗಳಿಗೆ ಸ್ಟೆತಸ್ಕೋಪ್ ಮುಖಾಂತರ ಟೆಸ್ಟಿಂಗ್ ಮಾಡುತ್ತಿದ್ದು ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಗೂ ವೈದ್ಯರ ಈ ವಿಭಿನ್ನ ರೀತಿಯ ಚಿಕಿತ್ಸೆ ಸಾಮಾಜಿಕ ತಾಣಗಳಲ್ಲಿ ಫುಲ್ ವೈರಲ್ ಆಗಿದೆ.

Published On - 5:35 pm, Sat, 25 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us