AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದ್ದೇಳು ಕಂದ.. ಅಪಘಾತದಲ್ಲಿ ಸಾವಿಗೀಡಾದ ಮರಿಯನ್ನು ಎಬ್ಬಿಸೋಕೆ ಮುಂದಾದ ತಾಯಿ ಶ್ವಾನ

ಕೊಡಗು: ಮರಿಯನ್ನು ಕಳೆದುಕೊಂಡ ತಾಯಿ ಶ್ವಾನ ಅದನ್ನು ಮೇಲೆಬ್ಬಿಸುವ ಯತ್ನ ನಡೆಸಿರುವ ಕರುಣಾಜನಕ ಘಟನೆ ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಕರುಳಬಳ್ಳಿಯ ಕಳೆದುಕೊಂಡ ತಾಯಿ ಶ್ವಾನದ ನೋವು ನೆರೆದವರ ಮನಕಲುಕುವಂತ್ತಿತ್ತು. ರಸ್ತೆ ದಾಟುವಾಗ ನಾಯಿ ಮರಿ ಅಪಘಾತದಿಂದ ಸಾವಿಗೀಡಾಯಿತು. ಮರಿಯ ಸಾವಿನಿಂದ ಕಂಗೆಟ್ಟ ತಾಯಿ ಶ್ವಾನ.. ಅದರ ಮೃತದೇಹವನ್ನು ಮೇಲಕ್ಕೆತ್ತಲು ಶತಪ್ರಯತ್ನ ನಡೆಸಿತು. ಆದರೆ, ನಿರ್ಜೀವ ಶರೀರವನ್ನು ಎತ್ತಲಾಗದೆ ಅಸಹಾಯಕಳಾಗಿ ಅಲ್ಲೇ ನಿಂತಿತ್ತು. ಯಾರೇ ಬಂದರೂ ಅಲ್ಲಿಂದ ಕದಲದ ಶ್ವಾನ ತನ್ನ ಮರಿಯನ್ನ ಎಬ್ಬಿಸಲು ನಡೆಸಿದ ಯತ್ನದ ದೃಶ್ಯ […]

ಎದ್ದೇಳು ಕಂದ.. ಅಪಘಾತದಲ್ಲಿ ಸಾವಿಗೀಡಾದ ಮರಿಯನ್ನು ಎಬ್ಬಿಸೋಕೆ ಮುಂದಾದ ತಾಯಿ ಶ್ವಾನ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 21, 2020 | 3:35 PM

Share

ಕೊಡಗು: ಮರಿಯನ್ನು ಕಳೆದುಕೊಂಡ ತಾಯಿ ಶ್ವಾನ ಅದನ್ನು ಮೇಲೆಬ್ಬಿಸುವ ಯತ್ನ ನಡೆಸಿರುವ ಕರುಣಾಜನಕ ಘಟನೆ ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಕರುಳಬಳ್ಳಿಯ ಕಳೆದುಕೊಂಡ ತಾಯಿ ಶ್ವಾನದ ನೋವು ನೆರೆದವರ ಮನಕಲುಕುವಂತ್ತಿತ್ತು.

ರಸ್ತೆ ದಾಟುವಾಗ ನಾಯಿ ಮರಿ ಅಪಘಾತದಿಂದ ಸಾವಿಗೀಡಾಯಿತು. ಮರಿಯ ಸಾವಿನಿಂದ ಕಂಗೆಟ್ಟ ತಾಯಿ ಶ್ವಾನ.. ಅದರ ಮೃತದೇಹವನ್ನು ಮೇಲಕ್ಕೆತ್ತಲು ಶತಪ್ರಯತ್ನ ನಡೆಸಿತು.

ಆದರೆ, ನಿರ್ಜೀವ ಶರೀರವನ್ನು ಎತ್ತಲಾಗದೆ ಅಸಹಾಯಕಳಾಗಿ ಅಲ್ಲೇ ನಿಂತಿತ್ತು. ಯಾರೇ ಬಂದರೂ ಅಲ್ಲಿಂದ ಕದಲದ ಶ್ವಾನ ತನ್ನ ಮರಿಯನ್ನ ಎಬ್ಬಿಸಲು ನಡೆಸಿದ ಯತ್ನದ ದೃಶ್ಯ ಅಲ್ಲಿ ನೆರೆದವರ ಮೊಬೈಲ್​ನಲ್ಲಿ ಸೆರೆಯಾಗಿದೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್