AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನಟಿ ಸಂಜನಾಗೆ ‘ಸುಲ್ತಾನ್’ ನಾಯಿ ಕೊಟ್ಟಿದ್ದೆ -‘ಕೋಟಿ ನಾಯಿ ಒಡೆಯ’ ಸತೀಶ್​ ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಬಳಿಕ ಮಾತನಾಡಿದ ಸತೀಶ್ ಕ್ಯಾಡಬೋಮ್ಸ್ ನಟಿ ಸಂಜನಾ ಜೊತೆಗಿರುವ ನನ್ನ ಫೋಟೋ ನೋಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಸಂಜನಾಗೂ ನಿಮಗೂ ಏನು ಸಂಬಂಧವೆಂದು ಪ್ರಶ್ನಿಸಿದರು. ಎಲ್ಲೆಲ್ಲಿ ಪಾರ್ಟಿ ಮಾಡಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ರು. ನೀವು ಎಲ್ಲೆಲ್ಲಿ ಸುತ್ತಾಡಿದ್ದೀರಿ ಎಂದು ಸಹ ಕೇಳಿದರು. ಸಿಸಿಬಿ ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಅಂತಾ […]

ನಾನು ನಟಿ ಸಂಜನಾಗೆ ‘ಸುಲ್ತಾನ್’ ನಾಯಿ ಕೊಟ್ಟಿದ್ದೆ -‘ಕೋಟಿ ನಾಯಿ ಒಡೆಯ’ ಸತೀಶ್​ ಸ್ಪಷ್ಟನೆ
KUSHAL V
| Edited By: |

Updated on:Sep 22, 2020 | 3:49 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಬಳಿಕ ಮಾತನಾಡಿದ ಸತೀಶ್ ಕ್ಯಾಡಬೋಮ್ಸ್ ನಟಿ ಸಂಜನಾ ಜೊತೆಗಿರುವ ನನ್ನ ಫೋಟೋ ನೋಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಸಂಜನಾಗೂ ನಿಮಗೂ ಏನು ಸಂಬಂಧವೆಂದು ಪ್ರಶ್ನಿಸಿದರು. ಎಲ್ಲೆಲ್ಲಿ ಪಾರ್ಟಿ ಮಾಡಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ರು. ನೀವು ಎಲ್ಲೆಲ್ಲಿ ಸುತ್ತಾಡಿದ್ದೀರಿ ಎಂದು ಸಹ ಕೇಳಿದರು. ಸಿಸಿಬಿ ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಅಂತಾ ಹೇಳಿದರು.

ಸಂಜನಾ ಗಲ್ರಾನಿ ನನ್ನ ಮುಂದೆ ಸಿಗರೇಟ್ ಕೂಡ ಸೇದಿಲ್ಲ. ನಾನು ಸಂಜನಾಗೆ ‘ಸುಲ್ತಾನ್’ ನಾಯಿ ಕೊಟ್ಟಿದ್ದೆ. ಅಲ್ಲಿಂದ ಈಚೆಗೆ ಸಂಜನಾಗೂ ನನಗೂ ಪರಿಚಯವಾಗಿದ್ದು. ಜೊತೆಗೆ, ನಾನು ನಾನ್‌ವೆಜ್ ಚೆನ್ನಾಗಿ ಮಾಡ್ತಿನೆಂದು ಅವರು ನನ್ನನ್ನ ಪಾರ್ಟಿಗೆ ಕರೀತಿದ್ರು. ಅವರ ಮನೆಯಲ್ಲಿ ನಾನ್‌ವೆಜ್ ಪಾರ್ಟಿ ಮಾಡುತ್ತಿದ್ದೆವು ಅಂತಾ ಹೇಳಿದ್ದಾರೆ.

ನನ್ನ ಎಲ್ಲಾ ಕಾಲ್ ರೆಕಾರ್ಡ್‌ ಸಿಸಿಬಿಗೆ ಕೊಟ್ಟಿದ್ದೇನೆ. ಡ್ರಗ್ಸ್ ಕೇಸ್‌ಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಸಿಬಿ ವಿಚಾರಣೆ ಬಳಿಕ ಸತೀಶ್ ಕ್ಯಾಡಬೋಮ್ಸ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್

Published On - 3:09 pm, Tue, 22 September 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ