AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Nov 20, 2020 | 1:06 PM

Share

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​