AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 20, 2020 | 1:06 PM

Share

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು