AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Nov 20, 2020 | 1:06 PM

Share

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ