Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Nov 20, 2020 | 1:06 PM

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ