AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Nov 20, 2020 | 1:06 PM

Share

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು