AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Nov 20, 2020 | 1:06 PM

Share

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ