AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ […]

ಕೊವಿಡ್ ಸೆಂಟರ್‌ನಲ್ಲಿ ನಾಯಿ ಸಾವು: ಕ್ಯಾರೆ ಅನ್ನದ ಆಸ್ಪತ್ರೆ ಸಿಬ್ಬಂದಿ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Nov 20, 2020 | 1:06 PM

Share

ಕೊಪ್ಪಳ: ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದ್ದರೂ ಸಹ ಆಸ್ಪತ್ರೆ ಸಿಬ್ಬಂದಿಗಳುಯ ದಿವ್ಯ ನಿರ್ಲಕ್ಷ್ಯ ವಹಿಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ ತಾಲೂಕು ಆಸ್ಪತ್ರೆಯ ಕೋವಿಡ್ ಟೆಸ್ಟ್ ಸೆಂಟರ್​ನಲ್ಲಿ ನಾಯಿ ಸತ್ತು ಬಿದ್ದಿದೆ. ಆದರೂ ಸಹ ಆಸ್ಪತ್ರೆ ಸಿಬ್ಬಂದಿ ನಾಯಿಯ ದೇಹವನ್ನು ಹೊರಗೆ ಹಾಕದೆ ಅಲ್ಲೇ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಇದೇ ಟೆಸ್ಟ್ ಸೆಂಟರ್​ಗೆ ಕೋವಿಡ್ ಟೆಸ್ಟ್ ಮಾಡಿಸಲು ವಿದ್ಯಾರ್ಥಿಗಳು ಬರ್ತಿದ್ದಾರೆ. ನಾಯಿ ಮೃತಪಟ್ಟು ದಿನಗಳೇ ಕಳೆದಿದ್ದರೂ ಆಸ್ಪತ್ರೆ ಸಿಬ್ಬಂದಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ಆವರಣದಲ್ಲೆಲ್ಲಾ ದುರ್ನಾತ ಬೀರುತ್ತಿದ್ರೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Published On - 1:06 pm, Fri, 20 November 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ