AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮೆಟ್ರೋ ಭದ್ರತೆಗೆ ಒಸಾಮಾ ಬಿನ್‌ ಲಾಡೆನ್‌ ಬೇಟೆಯಾಡಿದ ಬೆಲ್ಜಿಯನ್‌ ಡಾಗ್‌ ಸ್ಕ್ವಾಡ್‌

ನವದೆಹಲಿ: ಕೊರೊನಾದಿಂದ ಲಾಕ್‌ಡೌನ್‌ ಆಗಿದ್ದ ದೇಶದ ವಿವಿಧ ಮೆಟ್ರೋಗಳು ಸೆಪ್ಟೆಂಬರ್‌ 7ರಿಂದ ಮತ್ತೆ ಕಾರ್ಯಾರಂಭ ಮಾಡಲಿದ್ದು, ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಸದೆಬಡಿಯಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ಸ್ಪೇಷಲ್‌ ಸ್ಕ್ವಾಡ್‌ ದೆಹಲಿ ಮೆಟ್ರೋಗೆ ಕಾವಲು ನೀಡಲಿದೆ. ಹೌದು ಒಸಾಮಾ ಬಿನ್‌ ಲಾಡೆನ್‌ನ್ನು ಭೇಟೆಯಾಡಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ತಳಿಯ ನಾಯಿಗಳ ವಿಶೇಷ ಪಡೆಯನ್ನು ದೇಶದ ರಾಜಧಾನಿಯ ಮೆಟ್ರೋದ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಸಿಐಎಸ್‌ಎಫ್‌ K9 ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿಲಾನಿಯಾ, […]

ದೆಹಲಿ ಮೆಟ್ರೋ ಭದ್ರತೆಗೆ ಒಸಾಮಾ ಬಿನ್‌ ಲಾಡೆನ್‌ ಬೇಟೆಯಾಡಿದ ಬೆಲ್ಜಿಯನ್‌ ಡಾಗ್‌ ಸ್ಕ್ವಾಡ್‌
Guru
Guru|

Updated on: Sep 02, 2020 | 12:36 AM

Share

ನವದೆಹಲಿ: ಕೊರೊನಾದಿಂದ ಲಾಕ್‌ಡೌನ್‌ ಆಗಿದ್ದ ದೇಶದ ವಿವಿಧ ಮೆಟ್ರೋಗಳು ಸೆಪ್ಟೆಂಬರ್‌ 7ರಿಂದ ಮತ್ತೆ ಕಾರ್ಯಾರಂಭ ಮಾಡಲಿದ್ದು, ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಸದೆಬಡಿಯಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ಸ್ಪೇಷಲ್‌ ಸ್ಕ್ವಾಡ್‌ ದೆಹಲಿ ಮೆಟ್ರೋಗೆ ಕಾವಲು ನೀಡಲಿದೆ.

ಹೌದು ಒಸಾಮಾ ಬಿನ್‌ ಲಾಡೆನ್‌ನ್ನು ಭೇಟೆಯಾಡಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ತಳಿಯ ನಾಯಿಗಳ ವಿಶೇಷ ಪಡೆಯನ್ನು ದೇಶದ ರಾಜಧಾನಿಯ ಮೆಟ್ರೋದ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಈ ಸಂಬಂಧ ಮಾಹಿತಿ ನೀಡಿದ ಸಿಐಎಸ್‌ಎಫ್‌ K9 ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿಲಾನಿಯಾ, ಬೆಲ್ಜಿಯನ್‌ ಮ್ಯಾಲಿನೋಯಿಸ್‌ ತಳಿಯ ಡಾಗ್‌ ಸ್ಕ್ವಾಡ್‌ ಅನ್ನು ಮೆಟ್ರೋದ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗುವುದು ಎಂದಿದ್ದಾರೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ