AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮೆಟ್ರೋ ಭದ್ರತೆಗೆ ಒಸಾಮಾ ಬಿನ್‌ ಲಾಡೆನ್‌ ಬೇಟೆಯಾಡಿದ ಬೆಲ್ಜಿಯನ್‌ ಡಾಗ್‌ ಸ್ಕ್ವಾಡ್‌

ನವದೆಹಲಿ: ಕೊರೊನಾದಿಂದ ಲಾಕ್‌ಡೌನ್‌ ಆಗಿದ್ದ ದೇಶದ ವಿವಿಧ ಮೆಟ್ರೋಗಳು ಸೆಪ್ಟೆಂಬರ್‌ 7ರಿಂದ ಮತ್ತೆ ಕಾರ್ಯಾರಂಭ ಮಾಡಲಿದ್ದು, ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಸದೆಬಡಿಯಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ಸ್ಪೇಷಲ್‌ ಸ್ಕ್ವಾಡ್‌ ದೆಹಲಿ ಮೆಟ್ರೋಗೆ ಕಾವಲು ನೀಡಲಿದೆ. ಹೌದು ಒಸಾಮಾ ಬಿನ್‌ ಲಾಡೆನ್‌ನ್ನು ಭೇಟೆಯಾಡಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ತಳಿಯ ನಾಯಿಗಳ ವಿಶೇಷ ಪಡೆಯನ್ನು ದೇಶದ ರಾಜಧಾನಿಯ ಮೆಟ್ರೋದ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಸಿಐಎಸ್‌ಎಫ್‌ K9 ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿಲಾನಿಯಾ, […]

ದೆಹಲಿ ಮೆಟ್ರೋ ಭದ್ರತೆಗೆ ಒಸಾಮಾ ಬಿನ್‌ ಲಾಡೆನ್‌ ಬೇಟೆಯಾಡಿದ ಬೆಲ್ಜಿಯನ್‌ ಡಾಗ್‌ ಸ್ಕ್ವಾಡ್‌
Guru
Guru|

Updated on: Sep 02, 2020 | 12:36 AM

Share

ನವದೆಹಲಿ: ಕೊರೊನಾದಿಂದ ಲಾಕ್‌ಡೌನ್‌ ಆಗಿದ್ದ ದೇಶದ ವಿವಿಧ ಮೆಟ್ರೋಗಳು ಸೆಪ್ಟೆಂಬರ್‌ 7ರಿಂದ ಮತ್ತೆ ಕಾರ್ಯಾರಂಭ ಮಾಡಲಿದ್ದು, ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಸದೆಬಡಿಯಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ಸ್ಪೇಷಲ್‌ ಸ್ಕ್ವಾಡ್‌ ದೆಹಲಿ ಮೆಟ್ರೋಗೆ ಕಾವಲು ನೀಡಲಿದೆ.

ಹೌದು ಒಸಾಮಾ ಬಿನ್‌ ಲಾಡೆನ್‌ನ್ನು ಭೇಟೆಯಾಡಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ತಳಿಯ ನಾಯಿಗಳ ವಿಶೇಷ ಪಡೆಯನ್ನು ದೇಶದ ರಾಜಧಾನಿಯ ಮೆಟ್ರೋದ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಈ ಸಂಬಂಧ ಮಾಹಿತಿ ನೀಡಿದ ಸಿಐಎಸ್‌ಎಫ್‌ K9 ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿಲಾನಿಯಾ, ಬೆಲ್ಜಿಯನ್‌ ಮ್ಯಾಲಿನೋಯಿಸ್‌ ತಳಿಯ ಡಾಗ್‌ ಸ್ಕ್ವಾಡ್‌ ಅನ್ನು ಮೆಟ್ರೋದ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗುವುದು ಎಂದಿದ್ದಾರೆ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ