AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮೆಟ್ರೋ ಭದ್ರತೆಗೆ ಒಸಾಮಾ ಬಿನ್‌ ಲಾಡೆನ್‌ ಬೇಟೆಯಾಡಿದ ಬೆಲ್ಜಿಯನ್‌ ಡಾಗ್‌ ಸ್ಕ್ವಾಡ್‌

ನವದೆಹಲಿ: ಕೊರೊನಾದಿಂದ ಲಾಕ್‌ಡೌನ್‌ ಆಗಿದ್ದ ದೇಶದ ವಿವಿಧ ಮೆಟ್ರೋಗಳು ಸೆಪ್ಟೆಂಬರ್‌ 7ರಿಂದ ಮತ್ತೆ ಕಾರ್ಯಾರಂಭ ಮಾಡಲಿದ್ದು, ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಸದೆಬಡಿಯಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ಸ್ಪೇಷಲ್‌ ಸ್ಕ್ವಾಡ್‌ ದೆಹಲಿ ಮೆಟ್ರೋಗೆ ಕಾವಲು ನೀಡಲಿದೆ. ಹೌದು ಒಸಾಮಾ ಬಿನ್‌ ಲಾಡೆನ್‌ನ್ನು ಭೇಟೆಯಾಡಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ತಳಿಯ ನಾಯಿಗಳ ವಿಶೇಷ ಪಡೆಯನ್ನು ದೇಶದ ರಾಜಧಾನಿಯ ಮೆಟ್ರೋದ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಸಿಐಎಸ್‌ಎಫ್‌ K9 ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿಲಾನಿಯಾ, […]

ದೆಹಲಿ ಮೆಟ್ರೋ ಭದ್ರತೆಗೆ ಒಸಾಮಾ ಬಿನ್‌ ಲಾಡೆನ್‌ ಬೇಟೆಯಾಡಿದ ಬೆಲ್ಜಿಯನ್‌ ಡಾಗ್‌ ಸ್ಕ್ವಾಡ್‌
Guru
|

Updated on: Sep 02, 2020 | 12:36 AM

Share

ನವದೆಹಲಿ: ಕೊರೊನಾದಿಂದ ಲಾಕ್‌ಡೌನ್‌ ಆಗಿದ್ದ ದೇಶದ ವಿವಿಧ ಮೆಟ್ರೋಗಳು ಸೆಪ್ಟೆಂಬರ್‌ 7ರಿಂದ ಮತ್ತೆ ಕಾರ್ಯಾರಂಭ ಮಾಡಲಿದ್ದು, ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್‌ ಲಾಡೆನ್‌ನನ್ನು ಸದೆಬಡಿಯಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ಸ್ಪೇಷಲ್‌ ಸ್ಕ್ವಾಡ್‌ ದೆಹಲಿ ಮೆಟ್ರೋಗೆ ಕಾವಲು ನೀಡಲಿದೆ.

ಹೌದು ಒಸಾಮಾ ಬಿನ್‌ ಲಾಡೆನ್‌ನ್ನು ಭೇಟೆಯಾಡಲು ಬಳಸಲಾಗಿದ್ದ ಬೆಲ್ಜಿಯನ್‌ ಡಾಗ್‌ ತಳಿಯ ನಾಯಿಗಳ ವಿಶೇಷ ಪಡೆಯನ್ನು ದೇಶದ ರಾಜಧಾನಿಯ ಮೆಟ್ರೋದ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಈ ಸಂಬಂಧ ಮಾಹಿತಿ ನೀಡಿದ ಸಿಐಎಸ್‌ಎಫ್‌ K9 ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿಲಾನಿಯಾ, ಬೆಲ್ಜಿಯನ್‌ ಮ್ಯಾಲಿನೋಯಿಸ್‌ ತಳಿಯ ಡಾಗ್‌ ಸ್ಕ್ವಾಡ್‌ ಅನ್ನು ಮೆಟ್ರೋದ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗುವುದು ಎಂದಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ