AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Townhall ಬಳಿ ಯಾರೂ ಬರಬೇಡಿ, ವದಂತಿಗೆ ಕಿವಿಗೊಡಬೇಡಿ: ಶಾಸಕ ಜಮೀರ್ ಹೀಗ್ಯಾಕೆ ಮನವಿ ಮಾಡಿದ್ರು?

ಬೆಂಗಳೂರು:ಕೆ.ಜಿ. ಹಳ್ಳಿ-ಡಿ.ಜೆ ಹಳ್ಳಿ ಹಿಂಸಾಚಾರ ಪ್ರಕರಣ ಕ್ಷಣಕೊಂದು ತಿರುವು ಪಡೆಯುತ್ತಿದ್ದು, ಈಗ ಮುಸ್ಲಿಂ ಸಮುದಾಯದ ನಡುವೆ ಮತ್ತೊಂದು ವದಂತಿ ಹರಡಿರುವ ವಿಚಾರ ಬೆಳಕಿಗೆ ಬಂದಿದೆ. ಮುಸ್ಲಿಂ ಸಮುದಾಯದವರು ಟೌನ್ ಹಾಲ್ ಬಳಿ ಸಭೆ ಸೇರಬೇಕೆಂದು ಷರಿಯತ್​ನಿಂದ ಸಂದೇಶ ಬಂದಿದೆ ಎಂದು ವದಂತಿಯೊಂದು ಎಲ್ಲೆಡೆ ಹಬ್ಬುತ್ತಿದೆ. ಈ ವಿಚಾರ ತಿಳಿದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಟೌನ್ ಹಾಲ್ ಬಳಿ ಸಭೆ ಸೇರುವುದು ಕೇವಲ ಒಂದು ವದಂತಿಯಾಗಿದೆ, ಯಾರೂ ಸಹ ಟೌನ್ ಹಾಲ್ […]

Townhall ಬಳಿ ಯಾರೂ ಬರಬೇಡಿ, ವದಂತಿಗೆ ಕಿವಿಗೊಡಬೇಡಿ: ಶಾಸಕ ಜಮೀರ್ ಹೀಗ್ಯಾಕೆ ಮನವಿ ಮಾಡಿದ್ರು?
ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಭವ್ಯ ಬಂಗಲೆ ಮೇಲೆ ಐಟಿ ದಾಳಿ; ಶಾಸಕ ಜಮೀರ್ ಆಸ್ತಿಪಾಸ್ತಿ ಎಷ್ಟಿದೆ? ವಿವರ ಇಲ್ಲಿದೆ
ಸಾಧು ಶ್ರೀನಾಥ್​
|

Updated on:Aug 12, 2020 | 3:01 PM

Share

ಬೆಂಗಳೂರು:ಕೆ.ಜಿ. ಹಳ್ಳಿ-ಡಿ.ಜೆ ಹಳ್ಳಿ ಹಿಂಸಾಚಾರ ಪ್ರಕರಣ ಕ್ಷಣಕೊಂದು ತಿರುವು ಪಡೆಯುತ್ತಿದ್ದು, ಈಗ ಮುಸ್ಲಿಂ ಸಮುದಾಯದ ನಡುವೆ ಮತ್ತೊಂದು ವದಂತಿ ಹರಡಿರುವ ವಿಚಾರ ಬೆಳಕಿಗೆ ಬಂದಿದೆ.

ಮುಸ್ಲಿಂ ಸಮುದಾಯದವರು ಟೌನ್ ಹಾಲ್ ಬಳಿ ಸಭೆ ಸೇರಬೇಕೆಂದು ಷರಿಯತ್​ನಿಂದ ಸಂದೇಶ ಬಂದಿದೆ ಎಂದು ವದಂತಿಯೊಂದು ಎಲ್ಲೆಡೆ ಹಬ್ಬುತ್ತಿದೆ. ಈ ವಿಚಾರ ತಿಳಿದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಟೌನ್ ಹಾಲ್ ಬಳಿ ಸಭೆ ಸೇರುವುದು ಕೇವಲ ಒಂದು ವದಂತಿಯಾಗಿದೆ, ಯಾರೂ ಸಹ ಟೌನ್ ಹಾಲ್ ಬಳಿ ಬರಬೇಡಿ ಎಂದು ಮನವಿ ಮಾಡಿದ್ದಾರೆ.

ಜೊತೆಗೆ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಈಗಾಗಲೇ ಬಂಧಿಸಿರುವುದರಿಂದ, ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮುಸ್ಲಿಂ ಸಮುದಾಯದವರಲ್ಲಿ ಮನವಿ ಮಾಡಿದ್ದಾರೆ.

Published On - 3:00 pm, Wed, 12 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್