AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Townhall ಬಳಿ ಯಾರೂ ಬರಬೇಡಿ, ವದಂತಿಗೆ ಕಿವಿಗೊಡಬೇಡಿ: ಶಾಸಕ ಜಮೀರ್ ಹೀಗ್ಯಾಕೆ ಮನವಿ ಮಾಡಿದ್ರು?

ಬೆಂಗಳೂರು:ಕೆ.ಜಿ. ಹಳ್ಳಿ-ಡಿ.ಜೆ ಹಳ್ಳಿ ಹಿಂಸಾಚಾರ ಪ್ರಕರಣ ಕ್ಷಣಕೊಂದು ತಿರುವು ಪಡೆಯುತ್ತಿದ್ದು, ಈಗ ಮುಸ್ಲಿಂ ಸಮುದಾಯದ ನಡುವೆ ಮತ್ತೊಂದು ವದಂತಿ ಹರಡಿರುವ ವಿಚಾರ ಬೆಳಕಿಗೆ ಬಂದಿದೆ. ಮುಸ್ಲಿಂ ಸಮುದಾಯದವರು ಟೌನ್ ಹಾಲ್ ಬಳಿ ಸಭೆ ಸೇರಬೇಕೆಂದು ಷರಿಯತ್​ನಿಂದ ಸಂದೇಶ ಬಂದಿದೆ ಎಂದು ವದಂತಿಯೊಂದು ಎಲ್ಲೆಡೆ ಹಬ್ಬುತ್ತಿದೆ. ಈ ವಿಚಾರ ತಿಳಿದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಟೌನ್ ಹಾಲ್ ಬಳಿ ಸಭೆ ಸೇರುವುದು ಕೇವಲ ಒಂದು ವದಂತಿಯಾಗಿದೆ, ಯಾರೂ ಸಹ ಟೌನ್ ಹಾಲ್ […]

Townhall ಬಳಿ ಯಾರೂ ಬರಬೇಡಿ, ವದಂತಿಗೆ ಕಿವಿಗೊಡಬೇಡಿ: ಶಾಸಕ ಜಮೀರ್ ಹೀಗ್ಯಾಕೆ ಮನವಿ ಮಾಡಿದ್ರು?
ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಭವ್ಯ ಬಂಗಲೆ ಮೇಲೆ ಐಟಿ ದಾಳಿ; ಶಾಸಕ ಜಮೀರ್ ಆಸ್ತಿಪಾಸ್ತಿ ಎಷ್ಟಿದೆ? ವಿವರ ಇಲ್ಲಿದೆ
ಸಾಧು ಶ್ರೀನಾಥ್​
|

Updated on:Aug 12, 2020 | 3:01 PM

Share

ಬೆಂಗಳೂರು:ಕೆ.ಜಿ. ಹಳ್ಳಿ-ಡಿ.ಜೆ ಹಳ್ಳಿ ಹಿಂಸಾಚಾರ ಪ್ರಕರಣ ಕ್ಷಣಕೊಂದು ತಿರುವು ಪಡೆಯುತ್ತಿದ್ದು, ಈಗ ಮುಸ್ಲಿಂ ಸಮುದಾಯದ ನಡುವೆ ಮತ್ತೊಂದು ವದಂತಿ ಹರಡಿರುವ ವಿಚಾರ ಬೆಳಕಿಗೆ ಬಂದಿದೆ.

ಮುಸ್ಲಿಂ ಸಮುದಾಯದವರು ಟೌನ್ ಹಾಲ್ ಬಳಿ ಸಭೆ ಸೇರಬೇಕೆಂದು ಷರಿಯತ್​ನಿಂದ ಸಂದೇಶ ಬಂದಿದೆ ಎಂದು ವದಂತಿಯೊಂದು ಎಲ್ಲೆಡೆ ಹಬ್ಬುತ್ತಿದೆ. ಈ ವಿಚಾರ ತಿಳಿದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಟೌನ್ ಹಾಲ್ ಬಳಿ ಸಭೆ ಸೇರುವುದು ಕೇವಲ ಒಂದು ವದಂತಿಯಾಗಿದೆ, ಯಾರೂ ಸಹ ಟೌನ್ ಹಾಲ್ ಬಳಿ ಬರಬೇಡಿ ಎಂದು ಮನವಿ ಮಾಡಿದ್ದಾರೆ.

ಜೊತೆಗೆ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಈಗಾಗಲೇ ಬಂಧಿಸಿರುವುದರಿಂದ, ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮುಸ್ಲಿಂ ಸಮುದಾಯದವರಲ್ಲಿ ಮನವಿ ಮಾಡಿದ್ದಾರೆ.

Published On - 3:00 pm, Wed, 12 August 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು