AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್‌ […]

ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ
ಸಾಧು ಶ್ರೀನಾಥ್​
|

Updated on:Dec 21, 2019 | 10:34 AM

Share

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ.

ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್‌ ಮೂಲಕವಾಗಬಹುದು ಅಥವಾ ಯಾವುದೇ ವಾಹನ, ರೈಲಿನ ಮೂಲಕವಾಗಬಹುದು ಮಂಗಳೂರಿಗೆ ಆಗಮಿಸದಂತೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷಾ ಪತ್ರ ಬರೆದಿದ್ದಾರೆ.

Published On - 10:08 am, Sat, 21 December 19

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ