AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್‌ […]

ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ
ಸಾಧು ಶ್ರೀನಾಥ್​
|

Updated on:Dec 21, 2019 | 10:34 AM

Share

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ.

ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್‌ ಮೂಲಕವಾಗಬಹುದು ಅಥವಾ ಯಾವುದೇ ವಾಹನ, ರೈಲಿನ ಮೂಲಕವಾಗಬಹುದು ಮಂಗಳೂರಿಗೆ ಆಗಮಿಸದಂತೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷಾ ಪತ್ರ ಬರೆದಿದ್ದಾರೆ.

Published On - 10:08 am, Sat, 21 December 19

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ