AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ, ಎಲ್ಲಿ?

ಹುಬ್ಬಳ್ಳಿ: ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ‌ ನಡೆದಿದೆ. ಮಂಜುನಾಥ್ ಕಬ್ಬಿನ್, ನಿಯಾಜ್ ಹತ್ಯೆಯಾದವರು. ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಮಧ್ಯರಾತ್ರಿ ಯುವಕರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ ಹರಿದ ನೆತ್ತರಿಗೆ ಹುಬ್ಬಳ್ಳಿ ಜನ ಬೆಚ್ಚಿಬಿದ್ದಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಡಬಲ್ ಮರ್ಡರ್ ಆದ ದೃಶ್ಯಗಳನ್ನ ನೋಡಿದ್ರೆ ಎದೆ ಝಲ್ ಎನ್ನುತ್ತೆ: ತಡರಾತ್ರಿ ನಡೆದಿದ್ದ […]

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ, ಎಲ್ಲಿ?
ಆಯೇಷಾ ಬಾನು
|

Updated on:Aug 27, 2020 | 12:48 PM

Share

ಹುಬ್ಬಳ್ಳಿ: ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ‌ ನಡೆದಿದೆ. ಮಂಜುನಾಥ್ ಕಬ್ಬಿನ್, ನಿಯಾಜ್ ಹತ್ಯೆಯಾದವರು.

ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಮಧ್ಯರಾತ್ರಿ ಯುವಕರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ ಹರಿದ ನೆತ್ತರಿಗೆ ಹುಬ್ಬಳ್ಳಿ ಜನ ಬೆಚ್ಚಿಬಿದ್ದಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಬಲ್ ಮರ್ಡರ್ ಆದ ದೃಶ್ಯಗಳನ್ನ ನೋಡಿದ್ರೆ ಎದೆ ಝಲ್ ಎನ್ನುತ್ತೆ: ತಡರಾತ್ರಿ ನಡೆದಿದ್ದ ಡಬಲ್ ಮರ್ಡರ್​ ದೃಶ್ಯಗಳನ್ನು ನೋಡಿದ್ರೆ ಎದೆ ಝಲ್ ಎನ್ನುತ್ತೆ.ರಕ್ತದ ಮಡುವಿನಲ್ಲಿ ಬಿದ್ದು ಮಂಜುನಾಥ ಮತ್ತು ನಿಯಾಜ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ.

Published On - 8:14 am, Thu, 27 August 20

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ