AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲೂ ವರದಕ್ಷಿಣೆ ಪಿಡುಗು: ಸೊಸೆಯನ್ನ ಮನೆಯಿಂದ ಹೊರಹಾಕಿದ್ರು!

ಹಾಸನ: ಕೊರೊನಾ ಸೊಂಕು ಹರಡುವ ಭೀತಿಯಿಂದ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಗೆ ಬರದೆ ಎಲ್ಲರು ಮನೆಯಲ್ಲೇ ಇರಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಸೊಸೆಯನ್ನು ಮನೆಯಿಂದ ಅತ್ತೆ-ಮಾವ ಹೊರಹಾಕಿರುವ ಘಟನೆ ಬಸಟ್ಟಿಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ವರದಕ್ಷಿಣೆಗಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆಂದು ಅತ್ತೆ ಸುಧಾ, ಮಾವ ರೇವಣ್ಣ ಹಾಗೂ ಅತ್ತಿಗೆ ವಿರುದ್ಧ ಸೊಸೆ ಬಿಂದು ಗಂಭೀರ ಆರೋಪ ಮಾಡಿದ್ದಾರೆ. ಹಾಲು ತರುವಂತೆ ಮನೆಯಿಂದ ಹೊರಗೆ ಕಳುಹಿಸಿ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆಂದು ಬಿಂದು ಆರೋಪಿಸಿದ್ದಾರೆ. ಹಾಗಾಗಿ […]

ಕೊರೊನಾ ಕಾಲದಲ್ಲೂ ವರದಕ್ಷಿಣೆ ಪಿಡುಗು: ಸೊಸೆಯನ್ನ ಮನೆಯಿಂದ ಹೊರಹಾಕಿದ್ರು!
ಸಾಧು ಶ್ರೀನಾಥ್​
|

Updated on: Apr 30, 2020 | 2:45 PM

Share

ಹಾಸನ: ಕೊರೊನಾ ಸೊಂಕು ಹರಡುವ ಭೀತಿಯಿಂದ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಗೆ ಬರದೆ ಎಲ್ಲರು ಮನೆಯಲ್ಲೇ ಇರಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಸೊಸೆಯನ್ನು ಮನೆಯಿಂದ ಅತ್ತೆ-ಮಾವ ಹೊರಹಾಕಿರುವ ಘಟನೆ ಬಸಟ್ಟಿಕೊಪ್ಪಲು ಬಡಾವಣೆಯಲ್ಲಿ ನಡೆದಿದೆ.

ವರದಕ್ಷಿಣೆಗಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆಂದು ಅತ್ತೆ ಸುಧಾ, ಮಾವ ರೇವಣ್ಣ ಹಾಗೂ ಅತ್ತಿಗೆ ವಿರುದ್ಧ ಸೊಸೆ ಬಿಂದು ಗಂಭೀರ ಆರೋಪ ಮಾಡಿದ್ದಾರೆ. ಹಾಲು ತರುವಂತೆ ಮನೆಯಿಂದ ಹೊರಗೆ ಕಳುಹಿಸಿ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆಂದು ಬಿಂದು ಆರೋಪಿಸಿದ್ದಾರೆ. ಹಾಗಾಗಿ ಮನೆ ಎದುರು ರಸ್ತೆಯಲ್ಲಿ ನಿಂತು ಸೊಸೆ ಬಿಂದು ಕಣ್ಣೀರು ಹಾಕಿದ್ದಾರೆ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ