ಕೊರೊನಾ ಕಾಲದಲ್ಲೂ ವರದಕ್ಷಿಣೆ ಪಿಡುಗು: ಸೊಸೆಯನ್ನ ಮನೆಯಿಂದ ಹೊರಹಾಕಿದ್ರು!

ಹಾಸನ: ಕೊರೊನಾ ಸೊಂಕು ಹರಡುವ ಭೀತಿಯಿಂದ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಗೆ ಬರದೆ ಎಲ್ಲರು ಮನೆಯಲ್ಲೇ ಇರಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಸೊಸೆಯನ್ನು ಮನೆಯಿಂದ ಅತ್ತೆ-ಮಾವ ಹೊರಹಾಕಿರುವ ಘಟನೆ ಬಸಟ್ಟಿಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ವರದಕ್ಷಿಣೆಗಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆಂದು ಅತ್ತೆ ಸುಧಾ, ಮಾವ ರೇವಣ್ಣ ಹಾಗೂ ಅತ್ತಿಗೆ ವಿರುದ್ಧ ಸೊಸೆ ಬಿಂದು ಗಂಭೀರ ಆರೋಪ ಮಾಡಿದ್ದಾರೆ. ಹಾಲು ತರುವಂತೆ ಮನೆಯಿಂದ ಹೊರಗೆ ಕಳುಹಿಸಿ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆಂದು ಬಿಂದು ಆರೋಪಿಸಿದ್ದಾರೆ. ಹಾಗಾಗಿ […]

ಕೊರೊನಾ ಕಾಲದಲ್ಲೂ ವರದಕ್ಷಿಣೆ ಪಿಡುಗು: ಸೊಸೆಯನ್ನ ಮನೆಯಿಂದ ಹೊರಹಾಕಿದ್ರು!
ಸಾಧು ಶ್ರೀನಾಥ್​

Updated on: Apr 30, 2020 | 2:45 PM

ಹಾಸನ: ಕೊರೊನಾ ಸೊಂಕು ಹರಡುವ ಭೀತಿಯಿಂದ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಗೆ ಬರದೆ ಎಲ್ಲರು ಮನೆಯಲ್ಲೇ ಇರಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಸೊಸೆಯನ್ನು ಮನೆಯಿಂದ ಅತ್ತೆ-ಮಾವ ಹೊರಹಾಕಿರುವ ಘಟನೆ ಬಸಟ್ಟಿಕೊಪ್ಪಲು ಬಡಾವಣೆಯಲ್ಲಿ ನಡೆದಿದೆ.

ವರದಕ್ಷಿಣೆಗಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆಂದು ಅತ್ತೆ ಸುಧಾ, ಮಾವ ರೇವಣ್ಣ ಹಾಗೂ ಅತ್ತಿಗೆ ವಿರುದ್ಧ ಸೊಸೆ ಬಿಂದು ಗಂಭೀರ ಆರೋಪ ಮಾಡಿದ್ದಾರೆ. ಹಾಲು ತರುವಂತೆ ಮನೆಯಿಂದ ಹೊರಗೆ ಕಳುಹಿಸಿ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆಂದು ಬಿಂದು ಆರೋಪಿಸಿದ್ದಾರೆ. ಹಾಗಾಗಿ ಮನೆ ಎದುರು ರಸ್ತೆಯಲ್ಲಿ ನಿಂತು ಸೊಸೆ ಬಿಂದು ಕಣ್ಣೀರು ಹಾಕಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us