AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಸೌಧ ಮೇಲಿನ ಮಹಡಿಗಳಿಂದ ಕೆಳಗಡೆಗೆ ಕಸ ಎಸೆಯಬೇಡಿ -ಸರ್ಕಾರಿ ಸುತ್ತೋಲೆ

ಬೆಂಗಳೂರು: ಥೇಟ್ ಹಾದಿಬೀದಿ ಜನ ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ,‌ ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್​ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದಾರಂತೆ! ಇದು ಗಂಭೀರ ಸಮಸ್ಯೆಯಾಗಿದ್ದು, ಇನ್ಮುಂದೆ ಮೇಲಿನ ಮಹಡಿಗಳಿಂದ ಕೆಳಗಡೆ ಕಸ ಎಸೆಯ ಬೇಡಿ ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸುತ್ತೋಲೆ ಹೊರಡಿಸಿದೆ. ಅಲ್ಲಿಗೆ ಎಲ್ಲೆಂದರಲ್ಲಿ ಕಸ ಮತ್ತು ತ್ಯಾಜ್ಯವನ್ನು […]

ವಿಧಾನ ಸೌಧ ಮೇಲಿನ ಮಹಡಿಗಳಿಂದ ಕೆಳಗಡೆಗೆ ಕಸ ಎಸೆಯಬೇಡಿ -ಸರ್ಕಾರಿ ಸುತ್ತೋಲೆ
ಆನ್‌ಲೈನ್ ಗ್ಯಾಂಬ್ಲಿಂಗ್ ಗೇಮ್‌ ನಿಷೇಧಕ್ಕೆ ಕರ್ನಾಟಕ ಸರ್ಕಾರ ತೀರ್ಮಾನ: ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಘೋಷಣೆ
KUSHAL V
| Edited By: |

Updated on:Oct 20, 2020 | 6:42 PM

Share

ಬೆಂಗಳೂರು: ಥೇಟ್ ಹಾದಿಬೀದಿ ಜನ ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ,‌ ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್​ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದಾರಂತೆ! ಇದು ಗಂಭೀರ ಸಮಸ್ಯೆಯಾಗಿದ್ದು, ಇನ್ಮುಂದೆ ಮೇಲಿನ ಮಹಡಿಗಳಿಂದ ಕೆಳಗಡೆ ಕಸ ಎಸೆಯ ಬೇಡಿ ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸುತ್ತೋಲೆ ಹೊರಡಿಸಿದೆ. ಅಲ್ಲಿಗೆ ಎಲ್ಲೆಂದರಲ್ಲಿ ಕಸ ಮತ್ತು ತ್ಯಾಜ್ಯವನ್ನು ಬಿಸಾಡುವ ಸಮಸ್ಯೆ ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜ್ಯದ ಶಕ್ತಿ ಕೇಂದ್ರದಲ್ಲೂ ಎಗ್ಗಿಲ್ಲದೆ ನಡೆಯುತ್ತಿದೆಯೆಂದು!

Published On - 5:43 pm, Tue, 20 October 20

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್