AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು.. ಆಗ ಕನ್ನಡ ಗಟ್ಟಿಮುಟ್ಟಾಗಿರುತ್ತೆ -ಡಾ.ಚಂದ್ರಶೇಖರ ಕಂಬಾರ

ಇದು ಕನ್ನಡ ಸರಸ್ವತಿಗೆ ಸಿಕ್ಕ ಪ್ರಶಸ್ತಿ. ಇದನ್ನ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಟಿವಿ9ಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಪ್ರತಿಕ್ರಿಯಿಸಿದರು.

ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು.. ಆಗ ಕನ್ನಡ ಗಟ್ಟಿಮುಟ್ಟಾಗಿರುತ್ತೆ -ಡಾ.ಚಂದ್ರಶೇಖರ ಕಂಬಾರ
ಡಾ.ಚಂದ್ರಶೇಖರ ಕಂಬಾರ
KUSHAL V
|

Updated on: Jan 25, 2021 | 11:52 PM

Share

ಬೆಂಗಳೂರು: ಇದು ಕನ್ನಡ ಸರಸ್ವತಿಗೆ ಸಿಕ್ಕ ಪ್ರಶಸ್ತಿ. ಇದನ್ನ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಟಿವಿ9ಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಪ್ರತಿಕ್ರಿಯಿಸಿದರು.

ಕನ್ನಡ ಭಾಷೆ, ಕನ್ನಡ ಅಸ್ಮಿತೆಯ ಬಗ್ಗೆ ಗೌರವ ಹಾಗೂ ಪ್ರೀತಿಯ ಭಾವನೆ ಇಟ್ಟುಕೊಂಡು ಅದನ್ನು ಬೆಳೆಸಿ. ಕನ್ನಡವನ್ನು ಗಟ್ಟಿಗೊಳಿಸಿದಷ್ಟು ಒಳ್ಳೇದಾಗುತ್ತೆ ಅಂತಾ ಅಂದುಕೊಂಡಿದ್ದೇನೆ ಎಂದು ಕಂಬಾರರು ಹೇಳಿದರು.

ಜೊತೆಗೆ, ನಮ್ಮ ಮೋಕ್ಷ ನಮ್ಮ ಭಾಷೆಯಲ್ಲೇ ಇದೆ ಅನ್ನೋದನ್ನ ಯುವಕರು ತಿಳಿದುಕೊಳ್ಳಬೇಕು. ಆಗ ನಮ್ಮ ಭಾಷೆಯೂ ಗಟ್ಟಿಮುಟ್ಟಾಗಿರುತ್ತೆ ಎಂದು ಡಾ.ಚಂದ್ರಶೇಖರ ಕಂಬಾರ ಹೇಳಿದರು.

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ