AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ. ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 […]

ಆಪ್ತನಿಗೆ ಕೊರೊನಾ, 3ನೇ ಬಾರಿಗೆ ಸಚಿವ ಡಾ. ಸುಧಾಕರ್ ಕ್ವಾರಂಟೈನ್​
ಆರೋಗ್ಯ ಸಚಿವ ಡಾ. ಸುಧಾಕರ್
ಸಾಧು ಶ್ರೀನಾಥ್​
| Updated By: |

Updated on:Jul 30, 2020 | 2:44 PM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರನ್ನು ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದ್ದು, ಮತ್ತೆ ಮೂರನೇ ಬಾರಿಗೆ ಕ್ವಾರ‌ಂಟೈನ್ ಆಗಬೇಕಾದ ಅನಿವಾರ್ಯತೆಯಲ್ಲಿ ಡಾ. ಸುಧಾಕರ್ ಇದ್ದಾರೆ ಎನ್ನಲಾಗಿದೆ.

ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಕಾರಣದಿಂದಾಗಿ ಸಚಿವರು ಕ್ವಾರ‌ಂಟೈನ್ ಆಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಚಿವರ ಕಾರ್ಯ ಕ್ಷೇತ್ರವಾದ ವಿಧಾನಸೌಧದ ಮೂರನೇ ಮಹಡಿಯ ಕಚೇರಿ 339 ನ್ನು ಸೀಲ್ ಡೌನ್‌‌‌‌‌ ಮಾಡಲಾಗಿದೆ. ಹಾಗೆಯೇ ಸಚಿವರ ಆಪ್ತ ಸಿಬ್ಬಂದಿ ಇದ್ದ ಕೊಠಡಿ 339 (A) ಕೂಡ ಸೀಲ್ ಡೌನ್‌‌‌‌‌ ಮಾಡಲಾಗಿದೆ.

ಈ ಹಿಂದೆ ಸಚಿವ ಸುಧಾಕರ್ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಿಂದ ಸಚಿವರು ಕ್ವಾರ‌ಂಟೈನ್ ಆಗಿದ್ದರು. ಅದಕ್ಕೂ ಹಿಂದೆ ಅವರ ಆಪ್ತ ವಲಯದಲ್ಲಿ ಕೊರೊನಾ ಪ್ರಕರಣ ಕಂಡು ಬಂದಿದ್ದರಿಂದ ಡಾ. ಸುಧಾಕರ್ ಕ್ವಾರ‌ಂಟೈನ್ ಆಗಿದ್ದರು ಎನ್ನಲಾಗಿದೆ.

Published On - 4:19 pm, Tue, 28 July 20

ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್